KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ವೃದ್ಧಾಪ್ಯ, ವಿಧವಾ ವೇತನ ಸೇರಿ ವಿವಿಧ ಮಾಸಾಶನ ಫಲಾನುಭವಿಗಳಿಗೆ ಮುಖ್ಯ ಮಾಹಿತಿ: ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡದಿದ್ದರೆ ಪಿಂಚಣಿ ರದ್ದು

Published October 1, 2023 at 4:39 pm
Share
SHARE

ಚಿತ್ರದುರ್ಗ: ಸಾಮಾಜಿಕ ಭದ್ರತಾ ಯೋಜನೆಯಡಿ ಬರುವ ವೃದ್ಧಾಪ್ಯ ವೇತನ, ಸಂಧ್ಯಾ ಸುರಕ್ಷಾ ಯೋಜನೆ, ಅಂಗವಿಕಲ ವೇತನ, ವಿಧವಾ ವೇತನ, ಮೈತ್ರಿ, ಮನಸ್ವಿನಿ ಯೋಜನೆಯಡಿ ಮಾಶಾಸನ ಪಡೆಯುತ್ತಿರುವ ಫಲಾನುಭವಿಗಳು ಕಡ್ಡಾಯವಾಗಿ ಫಲಾನುಭವಿಗಳ ಪಿಂಚಣಿ ಪಡೆಯುತ್ತಿರುವ ಅಂಚೆ ಖಾತೆ ಅಥವಾ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮತ್ತು NPCI MAPPING ಮಾಡಿಸಬೇಕಾಗಿರುತ್ತದೆ.

ಸರ್ಕಾರವು ಫಲಾನುಭವಿಯ ಮಾಶಾಸನವನ್ನು ಆಧಾರ್ ಆಧಾರಿತ DBT ಪಿಂಚಣಿಯನ್ನು ಬ್ಯಾಂಕ್ ಅಥವಾ ಅಂಚೆ ಖಾತೆಗೆ ಪಾವತಿ ಮಾಡುವುದರಿಂದ ಆಧಾರ್ ಲಿಂಕ್ ಮತ್ತು NPCI MAPPING ಮಾಡಿಸದ ಫಲಾನುಭವಿಗಳ ಮಾಶಾಸನ ರದ್ದಾಗುವುದು.

ಆದ್ದರಿಂದ ಎಲ್ಲಾ ಫಲಾನುಭವಿಗಳು ಮಾಶಾಸನ ಪಡೆಯುತ್ತಿರುವ ಆಯಾ ಬ್ಯಾಂಕ್ ಹಾಗೂ ಅಂಚೆ ಕಚೇರಿಗೆ ಖುದ್ದಾಗಿ ಸಂಪರ್ಕಿಸಿ ಕಡ್ಡಾಯವಾಗಿ ಆಧಾರ್ ಲಿಂಕ್ ಮತ್ತು NPCI MAPPING ಮಾಡಿಸಬೇಕು ಎಂದು ಹಿರಿಯೂರು ತಾಲ್ಲೂಕು ತಹಶೀಲ್ದಾರ್ ತಿಳಿಸಿದ್ದಾರೆ.

You Might Also Like

ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ ಅರ್ಜಿ ಸಲ್ಲಿಕೆ, ಶುಲ್ಕ ಪಾವತಿ ಕೊನೆ ದಿನಾಂಕ ವಿಸ್ತರಣೆ

BIG NEWS: ‘ಹಿಂಡೆನ್‌ ಬರ್ಗ್ ಪ್ರಕರಣ’ದಲ್ಲಿ ಅದಾನಿ ಗ್ರೂಪ್‌ ಗೆ ಕ್ಲೀನ್ ಚಿಟ್ ನೀಡಿದ ಸೆಬಿ; ಗೌತಮ್ ಅದಾನಿ ಪ್ರತಿಕ್ರಿಯೆ

BIG NEWS: ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

BREAKING NEWS: 2796 ಕೋಟಿ ರೂ. ಭ್ರಷ್ಟಾಚಾರ ಪ್ರಕರಣದಲ್ಲಿ ಅನಿಲ್ ಅಂಬಾನಿ, ರಾಣಾ ಕಪೂರ್ ವಿರುದ್ಧ ಸಿಬಿಐ ಆರೋಪಪಟ್ಟಿ ಸಲ್ಲಿಕೆ

BIG NEWS: ನಿಂತಿದ್ದ ಟ್ರಕ್ ಗೆ ಡಿಕ್ಕಿ ಹೊಡೆದ ಕಾರು: ಭೀಕರ ಅಪಘಾತದಲ್ಲಿ ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವು

TAGGED:BeneficiariesSandhya Suraksha YojanaಪಿಂಚಣಿWidow PayaccountPensionಆಧಾರ್ ಜೋಡಣೆAadhaar Linkಬ್ಯಾಂಕ್ ಖಾತೆಸಾಮಾಜಿಕ ಭದ್ರತಾ ಯೋಜನೆSocial Security Scheme
Share This Article
Facebook Copy Link Print

Latest News

ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ ಅರ್ಜಿ ಸಲ್ಲಿಕೆ, ಶುಲ್ಕ ಪಾವತಿ ಕೊನೆ ದಿನಾಂಕ ವಿಸ್ತರಣೆ
BIG NEWS: ‘ಹಿಂಡೆನ್‌ ಬರ್ಗ್ ಪ್ರಕರಣ’ದಲ್ಲಿ ಅದಾನಿ ಗ್ರೂಪ್‌ ಗೆ ಕ್ಲೀನ್ ಚಿಟ್ ನೀಡಿದ ಸೆಬಿ; ಗೌತಮ್ ಅದಾನಿ ಪ್ರತಿಕ್ರಿಯೆ
BIG NEWS: ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು
BREAKING NEWS: 2796 ಕೋಟಿ ರೂ. ಭ್ರಷ್ಟಾಚಾರ ಪ್ರಕರಣದಲ್ಲಿ ಅನಿಲ್ ಅಂಬಾನಿ, ರಾಣಾ ಕಪೂರ್ ವಿರುದ್ಧ ಸಿಬಿಐ ಆರೋಪಪಟ್ಟಿ ಸಲ್ಲಿಕೆ

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

BIG NEWS: ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆ ಹಿಂಪಡೆಯುವಂತೆ ಜಿಲ್ಲಾಧಿಕಾರಿಗೆ ಹಿಂದೂ ಜಾಗರಣ ವೇದಿಕೆ ಮನವಿ
ಆಸ್ಪತ್ರೆಯಲ್ಲಿ ವೈದ್ಯರಿಲ್ಲದ ಕಾರಣ ಹೆರಿಗೆ ಮಾಡಿಸಿದ ನರ್ಸ್: ತೀವ್ರ ರಕ್ತಸ್ರಾವದಿಂದ ಬಾಣಂತಿ, ಮಗು ಸಾವು
ರಾಜ್ಯ ಸರ್ಕಾರದಿಂದ ವಿಕಲಚೇತನರಿಗೆ ಗುಡ್ ನ್ಯೂಸ್ :   ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
BIG NEWS : ಕರ್ನಾಟಕ ‘SSLC’ ಅರ್ಧವಾರ್ಷಿಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟ, ಸೆ.12 ರಿಂದ ಪರೀಕ್ಷೆ ಆರಂಭ.!

Automotive

ಮಕ್ಕಳ ಆಟಕ್ಕೆ ಬಲಿಯಾಗುತ್ತಿದ್ರಾ ಜನ ? SUV ಚಲಾಯಿಸಿದ ಅಪ್ರಾಪ್ತರ ವಿಡಿಯೋ ವೈರಲ್ | Watch
ಬೈಕ್’ ನ ಟೈರ್’ಗೆ ಗಾಳಿ ತುಂಬಲು ‘ಮಸ್ತ್ ಐಡಿಯಾ’ ಮಾಡಿದ ಯುವಕ : ವಿಡಿಯೋ ಭಾರಿ ವೈರಲ್ |WATCH VIDEO
ಮಳೆಗಾಲದಲ್ಲಿ ನಿಮ್ಮ ವಾಹನದ ಬ್ರೇಕ್‌ ಹೇಗೆ ನಿರ್ವಹಣೆ ಹೇಗೆ ? ನಿಮಗೆ ತಿಳಿದಿರಲಿ ಈ ಉಪಯುಕ್ತ ಮಾಹಿತಿ

Entertainment

‘ನಿಮ್ಮಲ್ಲಿರುವ ಶಕ್ತಿ ನಮ್ಮಂತಹ ಯುವಕರನ್ನು ಸಹ ಮೀರಿಸುತ್ತದೆ’ : ‘ಪ್ರಧಾನಿ ಮೋದಿ’ ಹುಟ್ಟುಹಬ್ಬಕ್ಕೆ ನಟ ಶಾರೂಖ್ ಖಾನ್ ಶುಭಾಶಯ |WATCH VIDEO
SHOCKING : ‘ಪಾರ್ಕಿಂಗ್’ ವಿಚಾರಕ್ಕೆ ಬಾಲಿವುಡ್ ನಟಿ ‘ಹುಮಾ ಖುರೇಷಿ’ ಸಹೋದರನ ಬರ್ಬರ ಹತ್ಯೆ : ಭಯಾನಕ ವೀಡಿಯೋ ವೈರಲ್ |WATCH VIDEO
BIG NEWS : ‘ಜೋಗತಿ’ ಪಾತ್ರದಲ್ಲಿ ನಟ ಶ್ರೀನಗರ ಕಿಟ್ಟಿ : ‘ವೇಷಗಳು’ ಸಿನಿಮಾದ ಟೀಸರ್ ರಿಲೀಸ್ |WATCH TEASER

Sports

BREAKING: ಪಾಕಿಸ್ತಾನ ನಾಯಕನಿಗೆ ಕ್ಷಮೆಯಾಚಿಸಿದ ಮ್ಯಾಚ್ ರೆಫರಿ ಆಂಡಿ ಪೈಕ್ರಾಫ್ಟ್: ಹ್ಯಾಂಡ್‌ ಶೇಕ್ ವಿವಾದದ ಬಗ್ಗೆ ಐಸಿಸಿ ವಿಚಾರಣೆ: ಪಿಸಿಬಿ
BREAKING: ಯಾವುದೇ ಬೇಡಿಕೆ, ಬೆದರಿಕೆಗೆ ಬಗ್ಗದ ಐಸಿಸಿ: ಯುಎಇ ವಿರುದ್ಧ ಪಂದ್ಯವಾಡಲು ಬಂದ ಪಾಕಿಸ್ತಾನ
BREAKING: ಭಾರತದೊಂದಿಗೆ ಹ್ಯಾಂಡ್‌ ಶೇಕ್ ವಿವಾದ: ಏಷ್ಯಾ ಕಪ್ ಟೂರ್ನಿಯಿಂದ ಹಿಂದೆ ಸರಿದ ಪಾಕಿಸ್ತಾನ

Special

ರೈಲಿನ ಕೊನೆ ಕೋಚ್ ​ನಲ್ಲಿರುವ ʼXʼ ಚಿಹ್ನೆ ಏನನ್ನು ಸೂಚಿಸುತ್ತದೆ ಗೊತ್ತಾ ? ಇಲ್ಲಿದೆ ಮಾಹಿತಿ
ಅನಾರೋಗ್ಯಕ್ಕೆ ಕಾರಣವಾಗಬಹುದು ನೀವು ಉಪಯೋಗಿಸುವ ʼದಿಂಬುʼ
ನಿಮ್ಮ ಕೈ ತೋಟದಲ್ಲೇ ಈ ರೀತಿಯಾಗಿ ಬೆಳೆಸಿ ಮೆಂತ್ಯ ಸೊಪ್ಪು

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?