ಬೆಂಗಳೂರು : ಗಣೇಶೋತ್ಸವದ ವೇಳೆ ವಿದ್ಯುತ್ ಸ್ಪರ್ಶಿಸಿ ಶಾಲಾ ಬಾಲಕಿ ಸಾವು

ದೊಡ್ಡಬಳ್ಳಾಪುರ : ಗಣೇಶೋತ್ಸವದ ವೇಳೆ ವಿದ್ಯುತ್ ಸ್ಪರ್ಶಿಸಿ ಬಾಲಕಿ ಮೃತಪಟ್ಟ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಕೊನಘಟ್ಟ ಗ್ರಾಮದಲ್ಲಿ ನಡೆದಿದೆ.

ಶಾಲೆಯಲ್ಲಿ ಗಣಪತಿ ಪ್ರತಿಷ್ಟಾಪನೆ ಮಾಡಲಾಗಿತ್ತು, ಈ ಹಿನ್ನೆಲೆ ಭಾನುವಾರ ಶಾಲೆಯಲ್ಲಿ ಖುಷಿ ಖುಷಿಯಿಂದ ಆಟವಾಡುತ್ತಿದ್ದ ಬಾಲಕಿ ವಿದ್ಯುತ್ ಶಾಕ್ ನಿಂದ ಮೃತಪಟ್ಟಿದ್ದಾರೆ. ಹೇಗೆ ವಿದ್ಯುತ್ ಅವಘಡ ಸಂಭವಿಸಿತು ಎಂಬ ಮಾಹಿತಿ ಲಭ್ಯವಾಗಿದೆ.

ವಿದ್ಯುತ್ ಶಾಕ್ ತಗುಲಿದ ಕೂಡಲೇ ಬಾಲಕಿಯನ್ನು ನೆಲಮಂಗಲದ ಸ್ಪರ್ಶ ಆಸ್ಪತ್ರೆಗೆ ಸಾಗಿಸಲಾಗಿತ್ತು, ಆದರೆ ಚಿಕಿತ್ಸೆ ಫಲಿಸದೇ ಬಾಲಕಿ ಮೃತಪಟ್ಟಿದ್ದಾಳೆ.

 

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read