BIG NEWS: ಬೆಂಗಳೂರಿನಲ್ಲಿ ಸರಣಿ ಅಪಘಾತ; 30 ಜನರಿಗೆ ಗಾಯ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಸರಣಿ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ 30 ಜನರು ಗಾಯಗೊಂಡಿದ್ದಾರೆ.

ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನೆಲಮಂಗಲ ಬಳಿಯ ತೋಣಚಿನ ಕುಪ್ಪೆ ಬಳಿ ನಿಂತಿದ್ದ ಲಾರಿಗೆ ಮೂರು ಖಾಸಗಿ ಬಸ್ ಗಳು ಡಿಕ್ಕಿ ಹೊಡೆದಿವೆ. ಪರಿಣಾಮ 30 ಜನರು ಗಾಯಗೊಂಡಿದ್ದಾರೆ.

ಗಾಯಾಳುಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸರಣಿ ಅಪಘಾತದಿಂದಾಗಿ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಸಂಭವಿಸಿದೆ. ನೆಲಮಂಗಲ ಸಂಚಾರಿ ಪೊಲೀಸ್ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read