ಬೆಂಗಳೂರಿನಲ್ಲಿ ಮಳೆ ಆರ್ಭಟ: ರಸ್ತೆ, ಅಂಡರ್ ಪಾಸ್ ಗಳು ಜಲಾವೃತ; ಸವಾರರ ಪರದಾಟ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಮಹಾನಗರದಲ್ಲಿ ವರುಣನ ಆರ್ಭಟದಿಂದ ಸವಾರರು ಪರದಾಡುವಂತಾಗಿದೆ.

ಮೆಜೆಸ್ಟಿಕ್, ರಾಜಾಜಿನಗರ, ಜಯನಗರ, ವಿಜಯನಗರ, ಶಾಂತಿನಗರ, ಚಂದ್ರ ಲೇಔಟ್, ನಂದಿನಿ ಲೇಔಟ್, ಕಾಮಾಕ್ಷಿಪಾಳ್ಯ, ಬಸವೇಶ್ವರನಗರ, ನಾಗರಬಾವಿ, ಬನಶಂಕರಿ, ಬಸವನಗುಡಿ, ಶ್ರೀನಗರ, ಗಿರಿನಗರ, ಹೆಬ್ಬಾಳ, ಆರ್.ಟಿ. ನಗರ, ಜಯನಗರ, ಮತ್ತಿಕೆರೆ, ಮಾರ್ಕೆಟ್, ಚಿಕ್ಕಪೇಟೆ, ಕಾರ್ಪೊರೇಷನ್, ಯಲಹಂಕ, ರಾಜಾಜಿನಗರ, ಮಲ್ಲೇಶ್ವರಂ, ವಿಧಾನಸೌಧ ವ್ಯಾಪ್ತಿಯಲ್ಲಿ ಭಾರಿ ಮಳೆಯಾಗಿದೆ.

ಮಳೆಯಿಂದಾಗಿ ಬೈಕ್ ಸವಾರರು, ರಸ್ತೆ ಬದಿ ವ್ಯಾಪಾರಿಗಳು ಪರದಾಡುವಂತಾಗಿದೆ. ಫ್ಲೈ ಓವರ್, ಸ್ಕೈವಾಕರ್ ಕೆಳಗೆ ಬೈಕ್ ನಿಲ್ಲಿಸಿ ಸವಾರರು ಆಶ್ರಯ ಪಡೆದುಕೊಂಡಿದ್ದಾರೆ. ಹಲವು ಕಡೆ ಟ್ರಾಫಿಕ್ ಜಾಮ್ ಉಂಟಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read