BREAKING NEWS: ಬೆಂಗಳೂರಿನಲ್ಲಿ 2 ಕೋಟಿಗೂ ಅಧಿಕ ಮೌಲ್ಯದ ಶ್ರೀಗಂಧದ ತುಂಡುಗಳು ಜಪ್ತಿ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಶ್ರೀಗಂಧದ ತುಂಡುಗಳನ್ನು ಅರಣ್ಯ ಜಾಗೃತ ದಳ ಸಿಬ್ಬಂದಿ ದಾಳಿ ನಡೆಸಿ ಜಪ್ತಿ ಮಾಡಿದ್ದಾರೆ.

ಬೆಂಗಳೂರಿನ ಕೆ.ಆರ್.ಪುರಂ ಬಳಿಯ ಐಟಿಐ ಫ್ಯಾಕ್ಟರಿಯ ಗೋಡೌನ್ ಮೇಲೆ ದಾಳಿ ನಡೆಸಿರುವ ಅರಣ್ಯ ಜಾಗೃತ ದಳ ಸಿಬ್ಬಂದಿ, ಬರೋಬ್ಬರಿ 2 ಕೋಟಿಗೂ ಅಧಿಕ ಮೌಲ್ಯದ ಶ್ರೀಗಂಧದ ತುಂಡುಗಳನ್ನು ವಶಕ್ಕೆ ಪಡೆದಿದ್ದಾರೆ.

ಅಕ್ರಮವಾಗಿ ಗಂಧದ ತುಂಡುಗಳನ್ನು ಸಾಗಾಟ ಮಾಡಲೆಂದು ಸಂಗ್ರಹಿಸಿ ಇಡಲಾಗಿತ್ತು. ಈ ಬಗ್ಗೆ ಮಾಹಿತಿ ಬಂದ ಹಿನ್ನೆಲೆಯಲ್ಲಿ ದಾಳಿ ನಡೆಸಲಾಗಿದ್ದು ಆರೋಪಿಗಳನ್ನು ಬಂಧಿಸಲಾಗಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read