KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ಬಹುಮಾನ ಬಂದಿದೆಯಂದು `ಫೋನ್’ ಬಂದರೆ ಎಚ್ಚರ : ಈ ಮಾಹಿತಿ ಕೊಟ್ರೆ ನಿಮ್ಮ ಬ್ಯಾಂಕ್ ಖಾತೆಯೇ ಖಾಲಿ !

Published October 13, 2023 at 8:30 am
Share
SHARE

ಬೆಂಗಳೂರು : ಇತ್ತೀಚಿನ ವರ್ಷಗಳಲ್ಲಿ ಸೈಬರ್‌ ಕ್ರೈಂ ಪ್ರಕರಣಗಳು ಹೆಚ್ಚುತ್ತಿವೆ. ಬೆಂಗಳೂರಿನಲ್ಲಿ ಕಳೆದ 9 ತಿಂಗಳಲ್ಲಿ 12 ಸಾವಿರಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗಿವೆ. ನಾಗರಿಕರು ಮುನ್ನೆಚ್ಚರಿಕೆ ವಹಿಸುವುದು ಅಗತ್ಯ. ಯಾರೇ ಫೋನ್‌ ಮೂಲಕ ಒಟಿಪಿ, ಬ್ಯಾಂಕ್‌ ವಿವರಗಳನ್ನು ಕೇಳಿದರೆ ಜಾಗ್ರತೆ ವಹಿಸಬೇಕು.

ರಾಜ್ಯ ಸರ್ಕಾರವು ಸೈಬರ್ ವಂಚನೆ ತಡೆಗೆ ಸಂಬಂಧಿಸಿದಂತೆ ಕೆಲವೊಂದು ಮಹತ್ವದ ಸೂಚನೆಗಳನ್ನು ನೀಡಿದೆ. ಹೀಗಾಗಿ ಸಾರ್ವಜನಿಕರು ಯಾವುದೇ ಕಾರಣಕ್ಕೂ ಈ ಕೆಳಗಿನ ಮಾಹಿತಿಗಳನ್ನು ಕೊಡಬಾರದು.

ಬ್ಯಾಂಕ್ ಖಾತೆ ವಿವರ

ಕ್ರೆಡಿಟ್ ಕಾರ್ಡ್ ನಂಬರ್

ಡೆಬಿಟ್ ಕಾರ್ಡ್ ನಂಬರ್

ಒಟಿಪಿ

ಇಂದಿನ ಡಿಜಿಟಲ್ ಯುಗದಲ್ಲಿ ಸೈಬರ್ ಅಪರಾಧ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ರಾಜ್ಯ ಸರ್ಕಾರವು ಸೈಬರ್ ಅಪರಾಧಗಳ ಪ್ರಕರಣಗಳ ನಿಯಂತ್ರಣಕ್ಕೆ ಮಹತ್ವದ ಕ್ರಮ ಕೈಗೊಂಡಿದೆ.

ಬೆಂಗಳೂರು ಸೇರಿ ರಾಜ್ಯದಲ್ಲಿ ಹೆಚ್ಚುತ್ತಿರುವ ಸೈಬರ್‌ ಕ್ರೈಂ ಪ್ರಕರಣಗಳ ಮಟ್ಟಹಾಕಲು ಪೊಲೀಸರಿಗೆ ಸೂಕ್ತ ತಂತ್ರಜ್ಞಾನದ ತರಬೇತಿ ನೀಡುವ ನಿಟ್ಟಿನಲ್ಲಿ ಬೆಂಗಳೂರು ಸೈಬರ್‌ಸ್ಪೇರ್‌ ಸೆಂಟರ್‌ ಫಾರ್‌ ಎಕ್ಸ್‌ಲೆನ್ಸ್‌ ಕೇಂದ್ರ ತೆರೆಯಲು ನಿರ್ಧರಿಸಲಾಗಿದೆ.

ಸೈಬರ್‌ ಅಪರಾಧ ಪ್ರಕರಣಗಳಿಗೆ ಕಡಿವಾಣ ಹಾಕುವ ಹಾಗೂ ತ್ವರಿತ ತನಿಖೆಗೆ ನೆರವಾಗುವ ನಿಟ್ಟಿನಲ್ಲಿ ಸಿಬ್ಬಂದಿಗೆ ತರಬೇತಿ ನೀಡಲು ರಾಜಧಾನಿ ಬೆಂಗಳೂರಿನಲ್ಲಿ  ‘ಸೈಬರ್‌ ಸ್ಪೇರ್‌ ಸೆಂಟರ್‌ ಫಾರ್‌ ಎಕ್ಸನೆನ್ಸಿ’ ಕೇಂದ್ರ ಸ್ಥಾಪನೆಗೆ ಸಿದ್ಧತೆ ನಡೆಸಿದೆ. ಈ ಮೂಲಕ ಸೈಬರ್ ಅಪರಾಧಗಳಿಗೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಮುಂದಾಗಿದೆ.

You Might Also Like

SHOCKING: ವಿಷಪೂರಿತ ಆಹಾರ ಸೇವಿಸಿ 80ಕ್ಕೂ ಹೆಚ್ಚು ಕುರಿಗಳು ಸಾವು

BREAKING: ಪ್ರಯಾಣಿಕರಿಗೆ ಗುಡ್ ನ್ಯೂಸ್: ಯಶವಂತಪುರ -ತಾಳಗುಪ್ಪ ನಡುವೆ ರೈಲು ಸೇವೆಗಳ ವಿಸ್ತರಣೆ

BREAKING: ಸಿಜೆಐ ಬಿ.ಆರ್. ಗವಾಯಿ ಮೇಲಿನ ದಾಳಿ ಪ್ರತಿ ಭಾರತೀಯನನ್ನೂ ಕೆರಳಿಸಿದೆ: ಪ್ರಧಾನಿ ಮೋದಿ

ಬಿಹಾರ ಚುನಾವಣೆಯ ಜೊತೆಗೆ 7 ರಾಜ್ಯಗಳಲ್ಲಿ ಉಪ ಚುನಾವಣೆಗೆ ದಿನಾಂಕ ನಿಗದಿ: ಇಲ್ಲಿದೆ ಮಾಹಿತಿ

BREAKING: ಖ್ಯಾತ ನಟ ವಿಜಯ್ ದೇವರಕೊಂಡ ಕಾರ್ ಅಪಘಾತ, ಅದೃಷ್ಟವಶಾತ್ ಅಪಾಯದಿಂದ ಪಾರು | VIDEO

TAGGED:Phoneಫೋನ್ಖಾಲಿbank accountಬ್ಯಾಂಕ್ ಖಾತೆBlankಬಹುಮಾನದ ಕರೆreward call
Share This Article
Facebook Copy Link Print

Latest News

SHOCKING: ವಿಷಪೂರಿತ ಆಹಾರ ಸೇವಿಸಿ 80ಕ್ಕೂ ಹೆಚ್ಚು ಕುರಿಗಳು ಸಾವು
BREAKING: ಪ್ರಯಾಣಿಕರಿಗೆ ಗುಡ್ ನ್ಯೂಸ್: ಯಶವಂತಪುರ -ತಾಳಗುಪ್ಪ ನಡುವೆ ರೈಲು ಸೇವೆಗಳ ವಿಸ್ತರಣೆ
BREAKING: ಸಿಜೆಐ ಬಿ.ಆರ್. ಗವಾಯಿ ಮೇಲಿನ ದಾಳಿ ಪ್ರತಿ ಭಾರತೀಯನನ್ನೂ ಕೆರಳಿಸಿದೆ: ಪ್ರಧಾನಿ ಮೋದಿ
ಬಿಹಾರ ಚುನಾವಣೆಯ ಜೊತೆಗೆ 7 ರಾಜ್ಯಗಳಲ್ಲಿ ಉಪ ಚುನಾವಣೆಗೆ ದಿನಾಂಕ ನಿಗದಿ: ಇಲ್ಲಿದೆ ಮಾಹಿತಿ

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

ರಾಜ್ಯ ಸರ್ಕಾರದಿಂದ ವಿಕಲಚೇತನರಿಗೆ ಗುಡ್ ನ್ಯೂಸ್ :   ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
BIG NEWS : ಕರ್ನಾಟಕ ‘SSLC’ ಅರ್ಧವಾರ್ಷಿಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟ, ಸೆ.12 ರಿಂದ ಪರೀಕ್ಷೆ ಆರಂಭ.!
ನಿಂಬೆ ಹಣ್ಣಿನ ದೀಪ ಹಚ್ಚುವ ಸರಿಯಾದ ಸ್ಥಳ ಯಾವುದು ? ನಿಮಗೆ ತಿಳಿದಿರಲಿ ಈ ಮಾಹಿತಿ
BREAKING : ‘ಧರ್ಮಸ್ಥಳ ಕೇಸ್’ ಗೆ ಬಿಗ್ ಟ್ವಿಸ್ಟ್ : ಬಂಗ್ಲೆಗುಡ್ಡ ಕಾಡಿನಲ್ಲಿ ಮತ್ತಷ್ಟು ಮೂಳೆಗಳು  ಪತ್ತೆ.!

Automotive

ಹೊಸ ಕಾರ್ ಖರೀದಿಸುವವರಿಗೆ ಗುಡ್ ನ್ಯೂಸ್: ಭಾರೀ ದರ ಇಳಿಕೆ ಮಾಡಿದ ಹುಂಡೈ, ಟಾಟಾ
BIG NEWS: ಸಾರ್ವಜನಿಕ ಸ್ಥಳದಲ್ಲಿ ವಾಹನ ಬಳಸದಿದ್ದರೆ ಮೋಟಾರು ವಾಹನ ತೆರಿಗೆ ವಿಧಿಸಬಾರದು: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು
ALERT : ‘ಮೊಬೈಲ್’ ಬಳಕೆದಾರರೇ ಎಚ್ಚರ : ಈ 10 ನಂಬರ್ ಗಳಿಂದ ಕಾಲ್ ಬಂದ್ರೆ  ಅಪ್ಪಿ ತಪ್ಪಿಯೂ ರಿಸೀವ್ ಮಾಡ್ಬೇಡಿ.!

Entertainment

BIG NEWS: ದರ್ಶನ್ ಗಾಗಿ ಪೊಲೀಸರಿಂದ ಹುಡುಕಾಟ: ಮೈಸೂರಿನ ಮನೆ, ಫಾರ್ಮ್ ಹೌಸ್ ನಲ್ಲೂ ಇಲ್ಲ ನಟ
SHOCKING : ‘ಪಾರ್ಕಿಂಗ್’ ವಿಚಾರಕ್ಕೆ ಬಾಲಿವುಡ್ ನಟಿ ‘ಹುಮಾ ಖುರೇಷಿ’ ಸಹೋದರನ ಬರ್ಬರ ಹತ್ಯೆ : ಭಯಾನಕ ವೀಡಿಯೋ ವೈರಲ್ |WATCH VIDEO
ಸಿನಿಮಾ ಗೆಲ್ಲಲು ಸ್ಟಾರ್ ನಟರೇ ಬೇಕಿಲ್ಲ: ನಟಿ ರಮ್ಯಾ ತಿರುಗೇಟು

Sports

ಆಸ್ಟ್ರೇಲಿಯಾ ಸರಣಿಗೆ ರೋಹಿತ್ ಶರ್ಮಾ ಬದಲಿಗೆ ಸ್ಟಾರ್ ಬ್ಯಾಟ್ಸ್‌ ಮನ್ ಶುಭಮನ್ ಗಿಲ್ ನಾಯಕ
BREAKING : ‘ವೆಸ್ಟ್ ಇಂಡೀಸ್’ ವಿರುದ್ಧದ ಮೊದಲ ಟೆಸ್ಟ್’ನಲ್ಲಿ ಟೀಂ ಇಂಡಿಯಾಗೆ ಗೆಲುವು
ದೆಹಲಿಯಲ್ಲಿ ವಿಶ್ವ ಪ್ಯಾರಾ ಅಥ್ಲೆಟಿಕ್ಸ್ ಚಾಂಪಿಯನ್‌ ಶಿಪ್‌ ನಲ್ಲಿ ವಿದೇಶಿ ತರಬೇತುದಾರರ ಕಚ್ಚಿದ ಬೀದಿ ನಾಯಿಗಳು

Special

ಹೊಟೇಲ್ ನಲ್ಲಿ ರೂಂ ಮಾಡುವ ಮುನ್ನ ತಿಳಿದುಕೊಳ್ಳಿ ಈ ವಿಷಯ
ಪೋಷಕರೇ ಗಮನಿಸಿ : ಮಕ್ಕಳಿಗೆ ‘ಬ್ಲೂ ಆಧಾರ್ ಕಾರ್ಡ್’ ಮಾಡಿಸುವುದು ಹೇಗೆ.? ಇಲ್ಲಿದೆ ಮಾಹಿತಿ
ಎಷ್ಟು ಬೇಕೋ ಅಷ್ಟೇ ಬಳಸಿ ಶುಂಠಿ; ಅತಿಯಾದರೆ ತಪ್ಪಿದ್ದಲ್ಲ ಅಪಾಯ….!

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?