KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ಸಾರ್ವಜನಿಕರೇ ಎಚ್ಚರ : ಈ ಕರೆ ನಂಬಿ `ಕರೆಂಟ್’ ಬಿಲ್ ಕಟ್ಟಿದ್ರೆ ನಿಮ್ಮ ಬ್ಯಾಂಕ್ ಖಾತೆಯೇ ಖಾಲಿ ಆಗೋದು `ಗ್ಯಾರಂಟಿ’!

Published November 9, 2023 at 11:02 am
Share
SHARE

ಬೆಂಗಳೂರು : ಇಂದಿನ ಕಾಲದಲ್ಲಿ ಪ್ರಮುಖವಾದ ಕೆಲಸಗಳನ್ನು ಮೊಬೈಲ್ ಮೂಲಕವೇ ಮಾಡುತ್ತೇವೆ. ಮೊಬೈಲ್ ನಿಂದ ಎಷ್ಟು ಪ್ರಯೋಜನಗಳಿದಿವೆಯೋ ಅಷ್ಟೇ ಅನಾನುಕೂಲಗಳೂ ಇವೆ. ಸೈಬರ್ ವಂಚಕರು ಹಲವಾರು ರೀತಿಯಲ್ಲಿ ವಂಚನೆಯನ್ನು ಮಾಡುತ್ತಿರುವುದು ಕಂಡು ಬರುತ್ತಿದೆ. ಈ ನಡುವೆ  ಕರೆಂಟ್ ಬಿಲ್ ಹೆಸರಿನಲ್ಲು ಕರೆ ಮಾಡಿ ಮಾಹಿತಿ ಪಡೆದು ನಿಮ್ಮ ಬ್ಯಾಂಕ್ ಖಾತೆಯಲ್ಲಿನ ಹಣ ಖಾಲಿ ಮಾಡುತ್ತಿದ್ದಾರೆ.

ಹೌದು,  ವಿದ್ಯುತ್ ಬಿಲ್   ಹೆಸರಲ್ಲಿ ಜನರನ್ನು ವಂಚಿಸಿರುವ ಪ್ರಕರಣವೊಂದು ಬೆಂಗಳೂರಿನಲ್ಲಿಬೆಳಕಿಗೆ ಬಂದಿದೆ. ವಿದ್ಯುತ್ ಬಿಲ್ ಬಾಕಿ ಇದ್ದರೆ ಕರೆಂಟ್ ಡಿಸ್ಕನೆಕ್ಟ್ ಮಾಡ್ತೀವಿ ಎಂದು ಹೆದರಿಸಿ ಹಣ ದೋಚಿರುವ ಘಟನೆ ನಡೆದಿದೆ.

ಬೆಂಗಳೂರಿನ ಜಯನಗರ  ನಿವಾಸಿ ಕೇಶವ್ ಕುಮಾರ್ ಎಂಬುವರಿಗೆ ಕರೆ ಮಾಡಿದ ವಂಚಕರು ನೀವು ವಿದ್ಯುತ್  ಬಿಲ್ ಕಟ್ಟಿಲ್ಲ. ಕರೆಂಟ್ ಕಟ್ ಮಾಡುತ್ತೇವೆ ಎಂದು ಮೆಸೇಜ್ ಬಂದಿದೆ. ಕರೆಂಟ್ ಕಟ್ ಆಗುತ್ತದೆ ಎನ್ನುವ ಭಯಕ್ಕೆ ಮೆಸೇಜ್‌ನಲ್ಲಿದ್ದ ನಂಬರ್ ಗೆ  ಪೇಟಿಎಂ ಮಾಡಿದ ತಕ್ಷಣ ಫೋನ್ ಹ್ಯಾಕ್ ಮಾಡಿದ್ದಾರೆ. ಪಾಸ್‌ವರ್ಡ್ ತಿಳಿದುಕೊಂಡು ಖಾತೆಯಿಂದ 15,000 ಹಣ ಎಗರಿಸಿದ್ದಾರೆ.

You Might Also Like

BREAKING : ಕಾರಾಗೃಹ ಇಲಾಖೆಯಲ್ಲಿ ‘KPSC’ ಮೂಲಕ 1000 ಸಿಬ್ಬಂದಿಗಳ ನೇಮಕಾತಿ : ರಾಜ್ಯ ಸರ್ಕಾರದಿಂದ ಮಹತ್ವದ ನಿರ್ಧಾರ

BREAKING : ಕಾರಾಗೃಹ ಇಲಾಖೆಯಲ್ಲಿ ಖಾಲಿ ಇರುವ 1000 ಸಿಬ್ಬಂದಿಗಳ ನೇಮಕಾತಿಗೆ ಗೃಹ ಸಚಿವ ಜಿ. ಪರಮೇಶ್ವರ್ ಆದೇಶ.!

BREAKING : ಪರಪ್ಪನ ಅಗ್ರಹಾರ ಜೈಲಲ್ಲಿ ಕೈದಿಗಳಿಗೆ ರಾಜಾತಿಥ್ಯ ಕೇಸ್ : ಇಬ್ಬರು ಅಧಿಕಾರಿಗಳು ಸಸ್ಪೆಂಡ್, ಓರ್ವ ಎತ್ತಂಗಡಿ.!

BREAKING: ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ಪ್ರಕರಣ: ತನಿಖೆಗೆ ನಾಲ್ವರು ಅಧಿಕಾರಿಗಳ ಸಮಿತಿ ರಚನೆ

ಸಾರ್ವಜನಿಕರೇ ಗಮನಿಸಿ : ‘ತುರ್ತು ಸಂದರ್ಭ’ದಲ್ಲಿ ಬೇಕಾಗುವ ಈ ನಂಬರ್ ಸೇವ್ ಮಾಡಿಟ್ಟುಕೊಳ್ಳಿ.!

TAGGED:Electricity Billಸಾರ್ವಜನಿಕರುPublicನಕಲಿ ಕರೆಕರೆಂಟ್ ಬಿಲ್fake call ಬ್ಯಾಂಕ್ ಖಾತೆ ವಂಚನೆbank account fraud
Share This Article
Facebook Copy Link Print

Latest News

BREAKING : ಕಾರಾಗೃಹ ಇಲಾಖೆಯಲ್ಲಿ ‘KPSC’ ಮೂಲಕ 1000 ಸಿಬ್ಬಂದಿಗಳ ನೇಮಕಾತಿ : ರಾಜ್ಯ ಸರ್ಕಾರದಿಂದ ಮಹತ್ವದ ನಿರ್ಧಾರ
BREAKING : ಕಾರಾಗೃಹ ಇಲಾಖೆಯಲ್ಲಿ ಖಾಲಿ ಇರುವ 1000 ಸಿಬ್ಬಂದಿಗಳ ನೇಮಕಾತಿಗೆ ಗೃಹ ಸಚಿವ ಜಿ. ಪರಮೇಶ್ವರ್ ಆದೇಶ.!
BREAKING : ಪರಪ್ಪನ ಅಗ್ರಹಾರ ಜೈಲಲ್ಲಿ ಕೈದಿಗಳಿಗೆ ರಾಜಾತಿಥ್ಯ ಕೇಸ್ : ಇಬ್ಬರು ಅಧಿಕಾರಿಗಳು ಸಸ್ಪೆಂಡ್, ಓರ್ವ ಎತ್ತಂಗಡಿ.!
BREAKING: ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ಪ್ರಕರಣ: ತನಿಖೆಗೆ ನಾಲ್ವರು ಅಧಿಕಾರಿಗಳ ಸಮಿತಿ ರಚನೆ

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

BREAKING : ಹುಟ್ಟುಹಬ್ಬದ ದಿನವೇ ಕಿರುತೆರೆ ನಟ ಆರ್ಯನ್ ಗವಿಸ್ವಾಮಿ ಸಾವು, ಕೈ ಹಿಡಿದು ಕೇಕ್ ಕತ್ತರಿಸಿ ಅಂಗಾಂಗ ದಾನ ಮಾಡಿದ ಪೋಷಕರು.!
BREAKING : ಸ್ಯಾಂಡಲ್’ವುಡ್ ಖ್ಯಾತ ನಿರ್ಮಾಪಕ ಕೆ.ಗೋವಿಂದ್ ಇನ್ನಿಲ್ಲ |K.Govind Passes Away
SHOCKING : ಬಾ ರೇ* ಮಾಡು’ : ಕುಡಿದ ಮತ್ತಿನಲ್ಲಿ ರಸ್ತೆಯಲ್ಲೇ ರಂಪಾಟ ಮಾಡಿದ ವಿದ್ಯಾರ್ಥಿನಿ ವಿಡಿಯೋ ವೈರಲ್ |WATCH VIDEO
BREAKING : ಬೆಂಗಳೂರಲ್ಲಿ ಭೀಕರ ಅಪಘಾತ, ಕೆಟ್ಟು ನಿಂತ ಕಾರಿಗೆ ಕ್ಯಾಂಟರ್ ಡಿಕ್ಕಿಯಾಗಿ ‘ಡ್ಯಾನ್ಸರ್ ಸುಧೀಂದ್ರ’ ಸ್ಥಳದಲ್ಲೇ ಸಾವು.!

Automotive

ಕಾರ್ ಖರೀದಿಸುವ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ: ಭಾರೀ ಇಳಿಕೆಯಾಗಲಿದೆ ಸಣ್ಣ ಕಾರ್ ಗಳ ದರ
ನಾರ್ಮಲ್ ಪೆಟ್ರೋಲ್ & ಪವರ್ ಪೆಟ್ರೋಲ್, ಎರಡರಲ್ಲಿ ಯಾವುದು ಒಳ್ಳೆಯದು.? ವ್ಯತ್ಯಾಸವೇನು ತಿಳಿಯಿರಿ
GOOD NEWS : ಹೊಸ ಕಾರು ಖರೀದಿಸುವರಿಗೆ ಗುಡ್ ನ್ಯೂಸ್ : ‘ಮಾರುತಿ ಸುಜುಕಿ’ ಕಾರುಗಳ ಬೆಲೆ ಇಳಿಕೆ, ಇಲ್ಲಿದೆ ಪಟ್ಟಿ.!

Entertainment

BREAKING : ಬಹು ನಿರೀಕ್ಷಿತ ‘ಕಾಂತಾರ ಚಾಪ್ಟರ್ 1’ ಟ್ರೇಲರ್ ಬಿಡುಗಡೆಗೆ ಮುಹೂರ್ತ ಫಿಕ್ಸ್
BREAKING: ವೀಕ್ಷಕರಿಗೂ ‘ಬಿಗ್ ಬಾಸ್’ ಮನೆ ಪ್ರವೇಶಿಸುವ ಅದ್ಭುತ ಅವಕಾಶ
ಕಿರುತೆರೆ ಪ್ರೇಕ್ಷಕರಿಗೆ ಗುಡ್ ನ್ಯೂಸ್ : ಬಿಗ್ ಬಾಸ್-12 ಆರಂಭಕ್ಕೆ ಮುಹೂರ್ತ ಫಿಕ್ಸ್

Sports

ಸತತ 8 ಸಿಕ್ಸರ್ ಸಹಿತ ಕೇವಲ 11 ಎಸೆತಗಳಲ್ಲಿ ಅಜೇಯ 50 ರನ್…! ಅತಿ ವೇಗದ ಅರ್ಧಶತಕ ಬಾರಿಸಿ ವಿಶ್ವ ದಾಖಲೆಗೆ ಭಾಜನರಾದ ಆಕಾಶ್ ಚೌಧರಿ
KSCA ಅಧ್ಯಕ್ಷ ಸ್ಥಾನಕ್ಕೆ ಅಚ್ಚರಿ ಅಭ್ಯರ್ಥಿ ಪ್ರಕಟಿಸಿದ ಬ್ರಿಜೇಶ್ ಪಟೇಲ್ ಬಣ: ಕೆ.ಎನ್. ಶಾಂತಕುಮಾರ್ ಸ್ಪರ್ಧೆ
4ನೇ ಟಿ20 ಪಂದ್ಯದಲ್ಲಿ 48 ರನ್‌ ಗಳಿಂದ ಆಸ್ಟ್ರೇಲಿಯಾ ಸೋಲಿಸಿ 2-1 ಮುನ್ನಡೆ ಸಾಧಿಸಿದ ಭಾರತ

Special

ಮನೆಯಲ್ಲೇ ಕತ್ತರಿ ಶಾರ್ಪ್ ಮಾಡುವುದಕ್ಕೆ ಇಲ್ಲಿದೆ ನೋಡಿ ಟಿಪ್ಸ್
40 ವಯಸ್ಸಿನ ನಂತರವೂ ಫಿಟ್ ಆಗಿರಬೇಕೆಂದರೆ ಈ ಟಿಪ್ಸ್‌ ಫಾಲೋ ಮಾಡಿ
RO ವಾಟರ್‌ನಿಂದ ದೇಹದಲ್ಲಿ ಆಗಬಹುದು ಇಂಥಾ ಸಮಸ್ಯೆ…! ಬೆಚ್ಚಿ ಬೀಳಿಸುತ್ತೆ ಈ ಕಹಿ ಸತ್ಯ

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?