KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

‘ಭಾಗ್ಯಲಕ್ಷ್ಮಿ’ ಯೋಜನೆ ಫಲಾನುಭವಿಗಳಿಗೆ ಬಂಪರ್: ಹೆಣ್ಣುಮಕ್ಕಳ ಖಾತೆಗೆ ಮೆಚ್ಯೂರಿಟಿ ಹಣ ಜಮಾ ಶೀಘ್ರ

Published September 4, 2024 at 7:17 am
Share
SHARE

ಬೆಂಗಳೂರು: ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಜಾರಿಗೊಳಿಸಿದ್ದ ಮಹತ್ವಾಕಾಂಕ್ಷೆಯ ಭಾಗ್ಯಲಕ್ಷ್ಮಿ ಯೋಜನೆ ಆರಂಭಗೊಂಡು 18 ವರ್ಷವಾಗಿದೆ. ಈ ಯೋಜನೆಯೆಡಿ ಆರಂಭಿಕ ವರ್ಷದಲ್ಲಿ ಹೆಸರು ನೋಂದಾಯಿಸಿದ 2.30 ಲಕ್ಷ ಫಲಾನುಭವಿಗಳ ಖಾತೆಗೆ ಶೀಘ್ರವೇ ಮೆಚ್ಯೂರಿಟಿ ಹಣ ಜಮಾ ಮಾಡಲಾಗುವುದು.

ಏಪ್ರಿಲ್ ಮತ್ತು ಮೇ ತಿಂಗಳಾಂತ್ಯಕ್ಕೆ ಈ ಬಾಲಕಿಯರು ಯೋಜನೆಯ ಮೆಚ್ಯೂರಿ ಹಣ ಪಡೆಯಲು ಅರ್ಹರಾಗಿದ್ದು, ಇವರೆಲ್ಲರಿಗೆ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಿದ್ದತೆ ನಡೆಸಿದೆ. ಯೋಜನೆ ಅಂಚೆ ಇಲಾಖೆ ವ್ಯಾಪ್ತಿಯಲ್ಲಿದ್ದು, ಅಂಚೆ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಚರ್ಚೆ ನಡೆಸಲಾಗಿದ್ದು, ಅರ್ಹ ಫಲಾನುಭವಿಗಳ ಪಟ್ಟಿ ಸಿದ್ಧಪಡಿಸಲಾಗಿದೆ. ದಾಖಲೆಗಳನ್ನು ಸಂಗ್ರಹಿಸಲು ಇಲಾಖೆ ಮುಂದಾಗಿದೆ.

ಬಡತನ ರೇಖೆಗಿಂತ ಕೆಳಗಿನ ಕುಟುಂಬದಲ್ಲಿ ಜನಿಸಿದ ಹೆಣ್ಣು ಮಕ್ಕಳ ಭವಿಷ್ಯಕ್ಕಾಗಿ ಭಾಗ್ಯಲಕ್ಷ್ಮಿ ಯೋಜನೆ ಜಾರಿಗೆ ತಂದಿದ್ದು, ಹೆಣ್ಣು ಮಕ್ಕಳ ಶಿಕ್ಷಣ, ಆರೋಗ್ಯ, ಸರ್ವಾಂಗೀಣ ಅಭಿವೃದ್ಧಿಗೆ ನಿಶ್ಚಿತ ಠೇವಣಿ ಹೂಡಿಕೆ ಮಾಡಿ ಮಗುವಿಗೆ 18 ವರ್ಷ ಪೂರ್ಣಗೊಂಡ ನಂತರ ಬಡ್ಡಿ ಸಹಿತ ಮೆಚ್ಯೂರಿಟಿ ಹಣ ನೀಡುವ ಯೋಜನೆ ಇದಾಗಿದೆ. ರಾಜ್ಯದಲ್ಲಿ ಆರಂಭದಿಂದ ಇದುವರೆಗೆ 34.50 ಲಕ್ಷ ಮಂದಿ ಭಾಗ್ಯ ಲಕ್ಷ್ಮಿ ಬಾಂಡ್ ಪಡೆದುಕೊಂಡಿದ್ದಾರೆ. ಈಗ ಭಾಗ್ಯಲಕ್ಷ್ಮಿ ಸುಕನ್ಯಾ ಹೆಸರಿನಲ್ಲಿ 4.30 ಲಕ್ಷ ಮಂದಿ ಬಾಂಡ್ ಪಡೆದುಕೊಂಡಿದ್ದಾರೆ. ಭಾಗ್ಯಲಕ್ಷ್ಮಿ ಬಾಂಡ್ ಪಡೆದು 18 ವರ್ಷ ಪೂರ್ಣಗೊಂಡ ಹೆಣ್ಣು ಮಕ್ಕಳಿಗೆ ಷರತ್ತುಗಳ ಅನ್ವಯ ಅವರ ಖಾತೆಗಳಿಗೆ ಮೆಚ್ಯೂರಿಟಿ ಹಣ ವರ್ಗಾವಣೆ ಮಾಡಲಾಗುವುದು.

You Might Also Like

ಹಳ್ಳಿಗಳಿಗೂ ರೈಲ್ವೆ ಯೋಜನೆ: ಕುಷ್ಟಗಿ-ಹುಬ್ಬಳ್ಳಿ ಪ್ಯಾಸೆಂಜರ್ ರೈಲಿಗೆ ಚಾಲನೆ ನೀಡಿದ ಸಚಿವ ವಿ. ಸೋಮಣ್ಣ

BREAKING: ಬಟ್ಟೆ ತೊಳೆಯುವಾಗಲೇ ದುರಂತ, ಕಾಲು ಜಾರಿ ಬಾವಿಗೆ ಬಿದ್ದು ಇಬ್ಬರು ಯುವತಿಯರು ಸಾವು

ಅಮೆರಿಕ-ಚೀನಾ ಸುಂಕ ಸಮರಕ್ಕೆ ವಿರಾಮದ ಬೆನ್ನಲ್ಲೇ ಬೇಡಿಕೆ ಕುಸಿತ: ಭಾರಿ ಇಳಿಕೆಯಾದ ಚಿನ್ನದ ದರ

BREAKING: ಮಂಗಳೂರಿಂದ ಲಕ್ಷದ್ವೀಪಕ್ಕೆ ಹೊರಟಿದ್ದ ಹಡಗು ಮುಳುಗಡೆ

BREAKING: ಭಾರತದಿಂದ ‘ಬ್ಯಾನ್’ ಬೆನ್ನಲ್ಲೇ ಪಾಕ್ ಪರ ನಿಂತ ಟರ್ಕಿಗೆ ಮತ್ತೊಂದು ಶಾಕ್: 5.2 ತೀವ್ರತೆಯ ಪ್ರಬಲ ಭೂಕಂಪ

TAGGED:Moneyಬಾಂಡ್accountBhagyalakshmi Yojaneಭಾಗ್ಯಲಕ್ಷ್ಮಿ ಯೋಜನೆYediyurappaಯಡಿಯೂರಪ್ಪಖಾತೆಗೆ ಹಣ ಜಮಾBond
Share This Article
Facebook Copy Link Print

Latest News

ಹಳ್ಳಿಗಳಿಗೂ ರೈಲ್ವೆ ಯೋಜನೆ: ಕುಷ್ಟಗಿ-ಹುಬ್ಬಳ್ಳಿ ಪ್ಯಾಸೆಂಜರ್ ರೈಲಿಗೆ ಚಾಲನೆ ನೀಡಿದ ಸಚಿವ ವಿ. ಸೋಮಣ್ಣ
BREAKING: ಬಟ್ಟೆ ತೊಳೆಯುವಾಗಲೇ ದುರಂತ, ಕಾಲು ಜಾರಿ ಬಾವಿಗೆ ಬಿದ್ದು ಇಬ್ಬರು ಯುವತಿಯರು ಸಾವು
ಅಮೆರಿಕ-ಚೀನಾ ಸುಂಕ ಸಮರಕ್ಕೆ ವಿರಾಮದ ಬೆನ್ನಲ್ಲೇ ಬೇಡಿಕೆ ಕುಸಿತ: ಭಾರಿ ಇಳಿಕೆಯಾದ ಚಿನ್ನದ ದರ
BREAKING: ಮಂಗಳೂರಿಂದ ಲಕ್ಷದ್ವೀಪಕ್ಕೆ ಹೊರಟಿದ್ದ ಹಡಗು ಮುಳುಗಡೆ

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

ಬಿಪಿಎಲ್, ಅಂತ್ಯೋದಯ ಕಾರ್ಡ್ ದಾರರಿಗೆ ಭರ್ಜರಿ ಸುದ್ದಿ: ಮುಂದಿನ ತಿಂಗಳಿಂದ ‘ಅನ್ನಭಾಗ್ಯ ಯೋಜನೆ’ಯಡಿ ಉಚಿತವಾಗಿ ಅಕ್ಕಿ ಜತೆಗೆ ರಾಗಿ, ಜೋಳ ವಿತರಣೆ
ಬಿಪಿಎಲ್ ಕಾರ್ಡ್ ದಾರರಿಗೆ ಗುಡ್ ನ್ಯೂಸ್: ಮೂರು ತಿಂಗಳ ಪಡಿತರ ಮುಂಗಡ ವಿತರಣೆಗೆ ಆದೇಶ
BREAKING : ಭಾರತ-ಪಾಕ್ ನಡುವೆ ಉದ್ವಿಗ್ನ ಪರಿಸ್ಥಿತಿ:  ‘IPL’ ಕ್ರಿಕೆಟ್ ಟೂರ್ನಿ ರದ್ದುಗೊಳಿಸಿ ‘BCCI’ ಆದೇಶ
SHOCKING : ರಾಜ್ಯದಲ್ಲಿ ಆಘಾತಕಾರಿ ಘಟನೆ : ಯುವತಿಗೆ ಲೈಂಗಿಕ ಕಿರುಕುಳ ನೀಡಿದ ‘KSRTC’ ಬಸ್ ಕಂಡಕ್ಟರ್.!

Automotive

ವಕೀಲ ವೃತ್ತಿಯಿಂದ ಉದ್ಯಮ ಸಾಮ್ರಾಜ್ಯದವರೆಗೆ: ಟಿವಿಎಸ್ ಸುಂದರಂ ಅಯ್ಯಂಗಾರ್ ಯಶೋಗಾಥೆ !
BIG NEWS: ದೆಹಲಿ-ಗುರುಗ್ರಾಮ್ ಪ್ರಯಾಣಿಕರಿಗೆ ಸಿಹಿ ಸುದ್ದಿ ; ಮೇ ಅಂತ್ಯಕ್ಕೆ ಟ್ರಾಫಿಕ್ ಕಿರಿಕಿರಿಯಿಂದ ಮುಕ್ತಿ !
ಕೆಟಿಎಂ 125 ಡ್ಯೂಕ್ ಮತ್ತು ಆರ್‌ಸಿ 125 ಇನ್ನು ನೆನಪು ಮಾತ್ರ !

Entertainment

ಜ್ಯಾಮಿತಿ ಬಾಕ್ಸ್, ಬೆಂಚ್‌ನಿಂದ ಮಸ್ತ್ ಬೀಟ್ಸ್: ವಿದ್ಯಾರ್ಥಿಗಳ ಟ್ಯಾಲೆಂಟ್ ನೋಡಿ ನೆಟ್ಟಿಗರು ಫಿದಾ | Video
ರೇಖಾ ವೇದಿಕೆಗೆ ಬಂದಾಗ ಅಮಿತಾಭ್‌ ಪ್ರತಿಕ್ರಿಯೆ: ಹಳೆಯ ಪ್ರೇಮಕಥೆ ಚರ್ಚೆಗೆ ಗ್ರಾಸ | Watch
ಸ್ಟಾರ್‌ಗಳ ಮನೆಯ ಕಸದ ಬುಟ್ಟಿಯಲ್ಲೂ ಕಂಟೆಂಟ್ ಹುಡುಕಿದ ಸಾರ್ಥಕ್ ಸಚ್‌ದೇವ್‌; ಸೋಶಿಯಲ್ ಮೀಡಿಯಾದಲ್ಲಿ ಹೊಸ ಸಂಚಲನ | Watch

Sports

ವಿಕೆಟ್‌ ಕೀಪರ್ ಎಡವಟ್ಟು ; ಬಾಂಗ್ಲಾ ತಂಡಕ್ಕೆ ಭಾರೀ ದಂಡ | Watch Video
‘IPL’ ಅಭಿಮಾನಿಗಳಿಗೆ ಗುಡ್ ನ್ಯೂಸ್ : ಲೀಗ್ ಪುನಾರಂಭದ ದಿನಾಂಕ ಬಿಡುಗಡೆ, ಇಲ್ಲಿದೆ ಸಂಪೂರ್ಣ ವೇಳಾಪಟ್ಟಿ |IPL 2025
BIG UPDATE : ಭಾರತ-ಪಾಕ್ ನಡುವೆ ಉದ್ವಿಗ್ನತೆ : ‘IPL’ ಟೂರ್ನಿ 1 ವಾರ ಮಾತ್ರ ಮುಂದೂಡಿಕೆ

Special

ಸುಖ ನಿದ್ರೆ ಮಾಡಲು ಈ ಉಪಾಯ ಅನುಸರಿಸಿ
ಚಳಿಗಾಲದಲ್ಲಿ ಕಾಡುತ್ತೆ ಆಲಸ್ಯ; ಚಟುವಟಿಕೆಯಿಂದಿರಲು ಅನುಸರಿಸಿ ಈ ಟಿಪ್ಸ್‌
ಬೇಸಿಗೆಯಲ್ಲಿ ಹೆಚ್ಚು ʼಡಿಹೈಡ್ರೇಶನ್‌ʼ ಸಮಸ್ಯೆ…! ಇದನ್ನು ನಿವಾರಸದಿದ್ದರೆ ಅಪಾಯ ಗ್ಯಾರಂಟಿ…..!

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?