KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

‘ಭಾಗ್ಯಲಕ್ಷ್ಮಿ’ ಯೋಜನೆ ಫಲಾನುಭವಿಗಳಿಗೆ ಬಂಪರ್: ಹೆಣ್ಣುಮಕ್ಕಳ ಖಾತೆಗೆ ಮೆಚ್ಯೂರಿಟಿ ಹಣ ಜಮಾ ಶೀಘ್ರ

Published September 4, 2024 at 7:17 am
Share
SHARE

ಬೆಂಗಳೂರು: ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಜಾರಿಗೊಳಿಸಿದ್ದ ಮಹತ್ವಾಕಾಂಕ್ಷೆಯ ಭಾಗ್ಯಲಕ್ಷ್ಮಿ ಯೋಜನೆ ಆರಂಭಗೊಂಡು 18 ವರ್ಷವಾಗಿದೆ. ಈ ಯೋಜನೆಯೆಡಿ ಆರಂಭಿಕ ವರ್ಷದಲ್ಲಿ ಹೆಸರು ನೋಂದಾಯಿಸಿದ 2.30 ಲಕ್ಷ ಫಲಾನುಭವಿಗಳ ಖಾತೆಗೆ ಶೀಘ್ರವೇ ಮೆಚ್ಯೂರಿಟಿ ಹಣ ಜಮಾ ಮಾಡಲಾಗುವುದು.

ಏಪ್ರಿಲ್ ಮತ್ತು ಮೇ ತಿಂಗಳಾಂತ್ಯಕ್ಕೆ ಈ ಬಾಲಕಿಯರು ಯೋಜನೆಯ ಮೆಚ್ಯೂರಿ ಹಣ ಪಡೆಯಲು ಅರ್ಹರಾಗಿದ್ದು, ಇವರೆಲ್ಲರಿಗೆ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಿದ್ದತೆ ನಡೆಸಿದೆ. ಯೋಜನೆ ಅಂಚೆ ಇಲಾಖೆ ವ್ಯಾಪ್ತಿಯಲ್ಲಿದ್ದು, ಅಂಚೆ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಚರ್ಚೆ ನಡೆಸಲಾಗಿದ್ದು, ಅರ್ಹ ಫಲಾನುಭವಿಗಳ ಪಟ್ಟಿ ಸಿದ್ಧಪಡಿಸಲಾಗಿದೆ. ದಾಖಲೆಗಳನ್ನು ಸಂಗ್ರಹಿಸಲು ಇಲಾಖೆ ಮುಂದಾಗಿದೆ.

ಬಡತನ ರೇಖೆಗಿಂತ ಕೆಳಗಿನ ಕುಟುಂಬದಲ್ಲಿ ಜನಿಸಿದ ಹೆಣ್ಣು ಮಕ್ಕಳ ಭವಿಷ್ಯಕ್ಕಾಗಿ ಭಾಗ್ಯಲಕ್ಷ್ಮಿ ಯೋಜನೆ ಜಾರಿಗೆ ತಂದಿದ್ದು, ಹೆಣ್ಣು ಮಕ್ಕಳ ಶಿಕ್ಷಣ, ಆರೋಗ್ಯ, ಸರ್ವಾಂಗೀಣ ಅಭಿವೃದ್ಧಿಗೆ ನಿಶ್ಚಿತ ಠೇವಣಿ ಹೂಡಿಕೆ ಮಾಡಿ ಮಗುವಿಗೆ 18 ವರ್ಷ ಪೂರ್ಣಗೊಂಡ ನಂತರ ಬಡ್ಡಿ ಸಹಿತ ಮೆಚ್ಯೂರಿಟಿ ಹಣ ನೀಡುವ ಯೋಜನೆ ಇದಾಗಿದೆ. ರಾಜ್ಯದಲ್ಲಿ ಆರಂಭದಿಂದ ಇದುವರೆಗೆ 34.50 ಲಕ್ಷ ಮಂದಿ ಭಾಗ್ಯ ಲಕ್ಷ್ಮಿ ಬಾಂಡ್ ಪಡೆದುಕೊಂಡಿದ್ದಾರೆ. ಈಗ ಭಾಗ್ಯಲಕ್ಷ್ಮಿ ಸುಕನ್ಯಾ ಹೆಸರಿನಲ್ಲಿ 4.30 ಲಕ್ಷ ಮಂದಿ ಬಾಂಡ್ ಪಡೆದುಕೊಂಡಿದ್ದಾರೆ. ಭಾಗ್ಯಲಕ್ಷ್ಮಿ ಬಾಂಡ್ ಪಡೆದು 18 ವರ್ಷ ಪೂರ್ಣಗೊಂಡ ಹೆಣ್ಣು ಮಕ್ಕಳಿಗೆ ಷರತ್ತುಗಳ ಅನ್ವಯ ಅವರ ಖಾತೆಗಳಿಗೆ ಮೆಚ್ಯೂರಿಟಿ ಹಣ ವರ್ಗಾವಣೆ ಮಾಡಲಾಗುವುದು.

You Might Also Like

BIG NEWS: ಸಚಿವರ ನೇತೃತ್ವದಲ್ಲಿ ಕೆಡಿಪಿ ಸಭೆ: ಶಾಸಕರ ನಡುವೆ ವಾಗ್ವಾದ: ಇತ್ತ ಮೊಬೈಲ್ ನಲ್ಲಿ ರಮ್ಮಿ ಆಟದಲ್ಲಿ ಮಗ್ನರಾದ ಅಧಿಕಾರಿ!

BIG NEWS: ಅಪರೂಪದ ಹೆಬ್ಬಾವು ಮಾರಾಟ: ಕಾಲೇಜು ವಿದ್ಯಾರ್ಥಿ ಸೇರಿ ನಾಲ್ವರು ಅರೆಸ್ಟ್

BIG NEWS: ವಿದ್ಯುತ್ ಲೈನ್ ದುರಸ್ತಿ ವೇಳೆ ಅನಾಹುತ: ಕರೆಂಟ್ ಶಾಕ್ ಹೊಡೆದು ಲೈನ್ ಮೆನ್ ಸಾವು

ರೈತರಿಗೆ ಮುಖ್ಯ ಮಾಹಿತಿ : ಒಣ ಮೆಣಸಿನಕಾಯಿ ಮಾರಾಟಕ್ಕೆ ರೈತರಿಂದ ನೋಂದಣಿಗೆ ಆಹ್ವಾನ

ಹಾವು ಕಚ್ಚಿದಾಗ ಏನು ಮಾಡಬೇಕು..? ಏನು ಮಾಡಬಾರದು  : ಸಾರ್ವಜನಿಕರಿಗೆ ಮಹತ್ವದ ಪ್ರಕಟಣೆ

TAGGED:Moneyಬಾಂಡ್accountBhagyalakshmi Yojaneಭಾಗ್ಯಲಕ್ಷ್ಮಿ ಯೋಜನೆYediyurappaಯಡಿಯೂರಪ್ಪಖಾತೆಗೆ ಹಣ ಜಮಾBond
Share This Article
Facebook Copy Link Print

Latest News

BIG NEWS: ಸಚಿವರ ನೇತೃತ್ವದಲ್ಲಿ ಕೆಡಿಪಿ ಸಭೆ: ಶಾಸಕರ ನಡುವೆ ವಾಗ್ವಾದ: ಇತ್ತ ಮೊಬೈಲ್ ನಲ್ಲಿ ರಮ್ಮಿ ಆಟದಲ್ಲಿ ಮಗ್ನರಾದ ಅಧಿಕಾರಿ!
BIG NEWS: ಅಪರೂಪದ ಹೆಬ್ಬಾವು ಮಾರಾಟ: ಕಾಲೇಜು ವಿದ್ಯಾರ್ಥಿ ಸೇರಿ ನಾಲ್ವರು ಅರೆಸ್ಟ್
BIG NEWS: ವಿದ್ಯುತ್ ಲೈನ್ ದುರಸ್ತಿ ವೇಳೆ ಅನಾಹುತ: ಕರೆಂಟ್ ಶಾಕ್ ಹೊಡೆದು ಲೈನ್ ಮೆನ್ ಸಾವು
ರೈತರಿಗೆ ಮುಖ್ಯ ಮಾಹಿತಿ : ಒಣ ಮೆಣಸಿನಕಾಯಿ ಮಾರಾಟಕ್ಕೆ ರೈತರಿಂದ ನೋಂದಣಿಗೆ ಆಹ್ವಾನ

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

ಕಿರು ನಾಲಿಗೆಯಲ್ಲಿನ ಈ ಸಮಸ್ಯೆಗೆ ಇಲ್ಲಿದೆ ನೋಡಿ ಮನೆಮದ್ದು
BREAKING : ಬೆಂಗಳೂರಿನಲ್ಲಿ  ಮತ್ತೊಂದು ಭೀಕರ ರಸ್ತೆ ಅಪಘಾತ :  ಕಾರು ಪಲ್ಟಿಯಾಗಿ ಸ್ಥಳದಲ್ಲೇ ನಾಲ್ವರು ಸಾವು.!
BREAKING : ಪಾಕಿಸ್ತಾನಿ ನಟಿ, ಮಾಡೆಲ್ ‘ಹುಮೈರಾ ಅಸ್ಗರ್’ ‘ಅಪಾರ್ಟ್ ಮೆಂಟ್’ ನಲ್ಲಿ  ಶವವಾಗಿ ಪತ್ತೆ.!
BREAKING : ಬೆಂಗಳೂರಿನ ‘ಅಪಾರ್ಟ್ ಮೆಂಟ್’ ನಲ್ಲಿ ಮನುಷ್ಯನ ಅಸ್ಥಿಪಂಜರ ಪತ್ತೆ , ಬೆಚ್ಚಿಬಿದ್ದ ನಿವಾಸಿಗಳು !

Automotive

ALERT : 16 ಬಿಲಿಯನ್ ಜನರ ಆ್ಯಪಲ್, ಫೇಸ್’ಬುಕ್, ಗೂಗಲ್, ಪಾಸ್’ವರ್ಡ್ ಸೋರಿಕೆ : ತಜ್ಞರಿಂದ ಎಚ್ಚರಿಕೆ
ಭಯಾನಕ ಅಪಘಾತ: ಆಲ್ಟೋ ಕಾರ್ 5 ಬಾರಿ ಪಲ್ಟಿ – ಪವಾಡಸದೃಶ್ಯ ರೀತಿಯಲ್ಲಿ ಪ್ರಯಾಣಿಕರು ಪಾರು | Watch Video
ರಾಜ್ಯದ ವಾಹನ ಮಾಲೀಕರಿಗೆ ತೆರಿಗೆ ಶಾಕ್: ನಾಳೆಯಿಂದ ಎಲ್ಲಾ ವಾಣಿಜ್ಯ ವಾಹನಗಳ ಜೀವಿತಾವಧಿ ತೆರಿಗೆ ಹೆಚ್ಚಳ

Entertainment

BREAKING : ಒಕ್ಕಲಿಗ ಸಂಪ್ರದಾಯದಂತೆ ಬೆಂಗಳೂರಿನ ಕೊಡಿಗೇಹಳ್ಳಿಯಲ್ಲಿ ಬಿ.ಸರೋಜಾದೇವಿ ಅಂತ್ರಕ್ರಿಯೆ.!
ಏ.24 ರಂದು ವರನಟ ಡಾ.ರಾಜ್ ಕುಮಾರ್ ಜನ್ಮದಿನಾಚರಣೆ : ಕನ್ನಡ ಚಲನಚಿತ್ರ ಗೀತೆಗಳ ಗಾಯನ ಕಾರ್ಯಕ್ರಮ.!
‘ಸ್ಕ್ವಿಡ್ ಗೇಮ್’ ಫೈನಲ್ ಫೈಟ್ : Netflix ನಲ್ಲಿ ನಾಳೆ ಕೊನೆ ಕಂತು ರಿಲೀಸ್ !

Sports

ಸಚಿನ್ ಮಾಜಿ ಪ್ರತಿಸ್ಪರ್ಧಿ ಈಗ ಲಂಡನ್‌ನಲ್ಲಿ ವರ್ಣಚಿತ್ರಕಾರ ; ʼಕ್ರಿಕೆಟ್‌ʼ ನಿಂದ ಗಳಿಸಿದ್ದಕ್ಕಿಂತ ಈಗ ಹೆಚ್ಚು ಸಂಪಾದನೆ !
114 ವರ್ಷದ ಮ್ಯಾರಥಾನ್ ಲೆಜೆಂಡ್ ಫೌಜಾ ಸಿಂಗ್ ಹಿಟ್ ಅಂಡ್ ರನ್ ಕೇಸ್: 30 ಗಂಟೆಯೊಳಗೆ ಅನಿವಾಸಿ ಭಾರತೀಯ ಅರೆಸ್ಟ್
‌ಇಲ್ಲಿದೆ ಕ್ರಿಕೆಟ್ ದಂತಕಥೆ ಸಚಿನ್ ತೆಂಡೂಲ್ಕರ್ ಅವರ ಅದ್ದೂರಿ ಮನೆ ಮತ್ತು ಅಪರೂಪದ ಸಂಗ್ರಹದ ಡಿಟೇಲ್ಸ್ !

Special

ದಿನಕ್ಕೆ 30 ನಿಮಿಷ ನಡೆದರೆ ದೇಹಕ್ಕೆ ಏನಾಗುತ್ತದೆ ? ಇಲ್ಲಿದೆ ಖುಷಿ ಪಡುವ ಸುದ್ದಿ
ಆರೋಗ್ಯಪೂರ್ಣ ಜೇನುತುಪ್ಪದಿಂದಾಗುತ್ತೆ ಹಲವು ಉಪಯೋಗ
ಇಲ್ಲಿವೆ ಸಿಹಿ ಕರ್ಬೂಜ ಖರೀದಿಗೆ ಸೂಕ್ತ ಸಲಹೆಗಳು….!

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?