BREAKING: ಭವಾನಿ ರೇವಣ್ಣ ಕಾರ್ ಚಾಲಕನ ಮನೆ ಮೇಲೆ ಕಲ್ಲು ತೂರಾಟ

ಹಾಸನ: ಮಾಜಿ ಸಚಿವ ಹೆಚ್.ಡಿ. ರೇವಣ್ಣ ಪತ್ನಿ ಭವಾನಿ ರೇವಣ್ಣ ಕಾರ್ ಚಾಲಕ ಅಜಿತ್ ಮನೆ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ.

ಕಿಡಿಗೇಡಿಗಳು ರಾತ್ರಿ 8 ಗಂಟೆ ಸುಮಾರಿಗೆ ಅಜಿತ್ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಕುಟುಂಬದವರು ಮನೆಯಲ್ಲಿದ್ದ ವೇಳೆ ಬಂದ ಮೂವರು ಕೃತ್ಯ ಎಸಗಿದ ಆರೋಪ ಕೇಳಿ ಬಂದಿದೆ.

ಹಾಸನ ಜಿಲ್ಲೆ ಹೊಳೆನರಸೀಪುರ ತಾಲೂಕಿನ ಮೂಡಲಹಿಪ್ಪೆ ಗ್ರಾಮದ ಅಜಿತ್ ಮನೆ ಮೇಲೆ ಕಿಡಿಗೇಡಿಗಳಿಂದ ಕಲ್ಲು ತೂರಾಟ ನಡೆಸಲಾಗಿದೆ. ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಪ್ರಕರಣದ ಸಂತ್ರಸ್ತ ಮಹಿಳೆ ಅಪಹರಣ ಪ್ರಕರಣದಲ್ಲಿ ಚಾಲಕ ಅಜಿತ್ ಭಾಗಿಯಾದ ಆರೋಪ ಇದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read