ಪುತ್ರ ಪ್ರಜ್ವಲ್ ನನ್ನು ನೋಡಲು ಪರಪ್ಪನ ಅಗ್ರಹಾರಕ್ಕೆ ಬಂದ ಭವಾನಿ ರೇವಣ್ಣ..!

ಬೆಂಗಳೂರು : ಪರಪ್ಪನ ಅಗ್ರಹಾರದಲ್ಲಿರುವ ಪುತ್ರ ಪ್ರಜ್ವಲ್ ನನ್ನು ನೋಡಲು ತಾಯಿ ಭವಾನಿ ರೇವಣ್ಣ ಇಂದು ಆಗಮಿಸಿದ್ದಾರೆ.

ಕಾರ್ ಚಾಲಕ ಮತ್ತು ಆಪ್ತ ಸಹಾಯಕನ ಜೊತೆಗೆ ಭವಾನಿ ರೇವಣ್ಣ ಆಗಮಿಸಿದ್ದಾರೆ. ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ ಕಿಡ್ನಾಪ್ ಪ್ರಕರಣದಲ್ಲಿ ಜಾಮೀನು ಪಡೆದ ಭವಾನಿ ರೇವಣ್ಣ ಇದೀಗ ಜೈಲಿಗೆ ಬಂದಿದ್ದ ತಮ್ಮ ಪುತ್ರರನ್ನು ಭೇಟಿಯಾಗಿ ಬಂದಿದ್ದಾರೆ.

ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ, ಅಶ್ಲೀಲ ವಿಡಿಯೋ ಚಿತ್ರೀಕರಣ, ಲೈಂಗಿಕ ದೌರ್ಜನ್ಯ ಸೇರಿದಂತೆ ಮೂರು ಗಂಭೀರ ಪ್ರಕರಣಗಳು ದಾಖಲಾಗಿದ್ದು. ಪ್ರಕರಣ ಸಂಬಂಧ ಈಗಾಗಲೇ ನ್ಯಾಯಾಂಗ ಬಂಧನದಿಂದ ಪರಪ್ಪನ ಅಗ್ರಹಾರ ಜೈಲು ಸೇರಿದ್ದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read