ಒಡಿಶಾ ಆರೋಗ್ಯ ಸಚಿವರ ಮೇಲೆ ಇಂದು ಗುಂಡಿನ ದಾಳಿಯಾಗಿದೆ.
ಸಚಿವ ನಬ ದಾಸ್ ಅವರ ಮೇಲೆ ಅಪರಿಚಿತ ವ್ಯಕ್ತಿಗಳು ಜಾರ್ಸುಗೂಡಾ ಜಿಲ್ಲೆಯ ಬ್ರಜರಾಜ್ ನಗರದಲ್ಲಿ ಈ ಘಟನೆ ನಡೆದಿದೆ.
ಬಿಜು ಜನತಾದಳದ ಹಿರಿಯ ನಾಯಕರಾಗಿರುವ ನಬ ದಾಸ್ ಅವರನ್ನು ಈಗ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ.
ಕೆಲವೊಂದು ಮೂಲಗಳ ಪ್ರಕಾರ ಪೊಲೀಸ್ ಸಿಬ್ಬಂದಿಯೇ ಸಚಿವರ ಮೇಲೆಯೇ ಗುಂಡು ಹಾರಿಸಿದ್ದಾನೆ ಎಂದು ಹೇಳಲಾಗುತ್ತಿದೆ.
https://twitter.com/ANI/status/1619600890666840064