BIG NEWS: ಈ ಸೋಲು ಬಿಜೆಪಿಗೆ ಹೊಸದಲ್ಲ ಎಂದ ಮಾಜಿ ಸಿಎಂ ಬಿ ಎಸ್ ವೈ

ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿ ಹೀನಾಯವಾಗಿ ಸೋಲನುಭವಿಸಿದೆ. ಫಲಿತಾಂಶದ ಬಗ್ಗೆ ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಈ ಸೋಲು ಬಿಜೆಪಿಗೆ ಹೊಸದೇನೂ ಅಲ್ಲ ಎಂದು ಹೇಳಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ಸೋಲಿನಿಂದ ಪಕ್ಷದ ಕಾರ್ಯಕರ್ತರು ದೃತಿಗೆಡಬೇಕಿಲ್ಲ. ಪ್ರಧಾನಿ ನರೇಂದ್ರ ಮೋದಿಯವರ ಅಭಿವೃದ್ಧಿಯ ಹೊರತಾಗಿಯೂ ಈ ಫಲಿತಾಂಶ ಬಂದಿರುವ ಬಗ್ಗೆ ಸಮಾಲೋಚಿಸುವುದಾಗಿ ತಿಳಿಸಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read