BIG NEWS: ಕಲುಷಿತ ನೀರು ಸೇವಿಸಿ ಮಹಿಳೆ ಸಾವು; 40ಕ್ಕೂ ಹೆಚ್ಚು ಜನರು ಅಸ್ವಸ್ಥ

ವಿಜಯನಗರ: ಕಲುಷಿತ ನೀರು ಸೇವಿಸಿ ಮಹಿಳೆ ಸಾವನ್ನಪ್ಪಿದ್ದು, ಹಲವರು ತೀವ್ರ ಅಸ್ವಸ್ಥಗೊಂಡಿರುವ ಘಟನೆ ವಿಜಯನಗರ ಜಿಲ್ಲೆ ಹೊಸಪೇಟೆಯ ರಾಣಿಪೇಟೆಯಲ್ಲಿ ನಡೆದಿದೆ.

ಲಕ್ಷ್ಮೀ (55) ಮೃತ ಮಹಿಳೆ. ಹೊಸಪೇಟೆಯ ಹಲವೆಡೆ ಕುಡಿಯುವ ನೀರಿನ ಪೈಪ್ ಲೈನ್ ಕಾಮಗಾರಿ ನಡೆಯುತ್ತಿದ್ದು, ಕಾಮಗಾರಿ ವೇಳೆ ನೀರು ಕಲುಷಿತಗೊಂಡಿರುವ ಅನುಮಾನ ವ್ಯಕ್ತವಾಗಿದೆ.

ಕಲುಷಿತ ನೀರು ಸೇವಿಸಿ ಈಗ 40ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದು, ವಿವಿಧ ಆಸ್ಪತ್ರೆಗೆ ದಾಖಲಾಗಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read