BIG NEWS: ಕಾಂಗ್ರೆಸ್ ನಿಂದ JDSಗೆ 15 ಜನ ಬರ್ತಿದ್ದಾರೆ; HDK ಸ್ಫೋಟಕ ಹೇಳಿಕೆ

ರಾಮನಗರ: ಚುನಾವಣೆ ಹೊತ್ತಲ್ಲೇ ಕಾಂಗ್ರೆಸ್ ಗೆ ಮತ್ತೊಂದು ಶಾಕ್. ಕಾಂಗ್ರೆಸ್ ನಿಂದ 15 ಜನರು ಜೆಡಿಎಸ್ ಸೇರ್ಪಡೆಗೆ ಸಜ್ಜಾಗಿದ್ದಾರೆ. ಈ ಬಗ್ಗೆ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಸ್ವತಃ ಮಾಹಿತಿ ನೀಡಿದ್ದಾರೆ.

ರಾಮನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ ಈಗಾಗಲೇ ರಘು ಆಚಾರ್ ನನ್ನನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಕಾಂಗ್ರೆಸ್ ನಿಂದ 15 ಜನರು ಜೆಡಿಎಸ್ ಗೆ ಬರ್ತಾರೆ ಎಂದರು.

ಈ ಹಿಂದೆ ಕಾಂಗ್ರೆಸ್ ನವರು ಜೆಡಿಎಸ್ ಶಾಸಕರನ್ನು ಕರೆದುಕೊಂಡು ಹೋಗಿದ್ದರು. ಜೆಡಿಎಸ್ ಪಕ್ಷವನ್ನು ಮುಳುಗಿಸುವ ಪ್ರಯತ್ನ ಆಗಿತ್ತು. ಈಗ ಅದೇ ಪಕ್ಷದಿಂದ 15 ಜನರು ಬರುತ್ತಿದ್ದಾರೆ ಎಂದು ಹೇಳಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read