BIG NEWS: ಕಾರ್ಯಕರ್ತನ ಮೇಲೆ ಹಲ್ಲೆ ಆರೋಪ; ಪೊಲೀಸ್ ಠಾಣೆ ಎದುರು ಬಿಜೆಪಿ ನಾಯಕರ ಪ್ರತಿಭಟನೆ

ಬೆಂಗಳೂರು: ಬಿಜೆಪಿ ಕಾರ್ಯಕರ್ತ ಹರಿನಾಥ್ ಮೇಲೆ ಹಲ್ಲೆ ಆರೋಪ ಪ್ರಕರಣ ಖಂಡಿಸಿ ಬಿಜೆಪಿ ನಾಯಕರು ಮಡಿವಾಳ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ.

ಬಿಜೆಪಿ ಅಭ್ಯರ್ಥಿ ಕೆ.ಆರ್. ಶ್ರೀಧರ ರೆಡ್ಡಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿದ್ದು, ಪ್ರತಿಭಟನೆಯಲ್ಲಿ ಸಂಸದ ತೇಜಸ್ವಿ ಸೂರ್ಯ, ಭಾಸ್ಕರ್ ರಾವ್, ರಾಜ್ಯ ಬಿಜೆಪಿ ಚುನಾವಣಾ ಸಹ ಉಸ್ತುವಾರಿ ಅಣ್ಣಾಮಲೈ ಮೊದಲಾದವರು ಭಾಗಿಯಾಗಿದ್ದಾರೆ.

ಹಲ್ಲೆ ನಡೆಸಿದ ಆರೋಪಿಗಳನ್ನು ತಕ್ಷಣ ಬಂಧಿಸಿ ಕ್ರಮ ಕೈಗೊಳ್ಳುವಂತೆ ಬಿಜೆಪಿ ನಾಯಕರು ಒತ್ತಾಯಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read