BIG NEWS: ಗೃಹಿಣಿ ಶಕ್ತಿ ಯೋಜನೆ ಜಾರಿ; ಮಹಿಳೆಯರಿಗೆ ಸಹಾಯಧನ ಘೋಷಣೆ

ಬೆಂಗಳೂರು: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ 2000 ರೂಪಾಯಿ ಸಹಾಯ ಧನ ನೀಡುವುದಾಗಿ ಘೋಷಿಸಿರುವ ಬೆನ್ನಲೇ ಕಾಂಗ್ರೆಸ್ ಯೋಜನೆಗೆ ಸೆಡ್ದು ಹೊಡೆದಿರುವ ಸಿಎಂ ಬಸವರಾಜ್ ಬೊಮ್ಮಾಯಿ ಮಹಿಳೆಯರಿಗಾಗಿ ಗೃಹಿಣಿ ಶಕ್ತಿ ಯೋಜನೆ ಘೋಷಿಸಿದ್ದಾರೆ.

ರಾಜ್ಯದಲ್ಲಿ ಗೃಹಿಣಿ ಶಕ್ತಿ ಯೋಜನೆ ಜಾರಿಗೊಳಿಸುವುದಾಗಿ ಸಿಎಂ ಬಸವರಾಜ್ ಬೊಮ್ಮಾಯಿ ಬಜೆಟ್ ಭಾಷಣದಲ್ಲಿ ತಿಳಿಸಿದ್ದಾರೆ. ಈ ಮೂಲಕ ಗೃಹಿಣಿಯರಿಗೆ 500 ರೂಪಾಯಿ ಸಹಾಯಧನ ನೀಡಲಾಗುವುದು ಎಂದು ಘೋಷಿಸಿದರು.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read