BIG NEWS: ಜನಸ್ನೇಹಿ ಬಜೆಟ್ ಮಂಡಿಸುತ್ತೇನೆ ಎಂದ ಸಿಎಂ ಬೊಮ್ಮಾಯಿ

ಬೆಂಗಳೂರು: 2023-24ನೇ ಸಾಲಿನ ಬಜೆಟ್ ಗೆ ಸಚಿವ ಸಂಪುಟ ಅನುಮೋದನೆ ಪಡೆದ ಸಿಎಂ ಬಸವರಾಜ್ ಬೊಮ್ಮಾಯಿ, ಜನಸ್ನೇಹಿ ಬಜೆಟ್ ಮಂಡಿಸುವುದಾಗಿ ತಿಳಿಸಿದ್ದಾರೆ.

ಬಜೆಟ್ ಮಂಡನೆಗೂ ಮುನ್ನ ವಿಧಾನಸೌಧದಲ್ಲಿ ಮಾತನಾಡಿದ ಸಿಎಂ ಬಸವರಾಜ್ ಬೊಮ್ಮಾಯಿ, ಜನಸ್ನೇಹಿ ಬಜೆಟ್ ಮಂಡಿಸಲಿದ್ದೇನೆ. ಇಂದು ಮಂಡಿಸುವ ಬಜೆಟ್ ಜನಸ್ನೇಹಿಯಾಗಿರಲಿದೆ ಎಂದು ತಿಳಿಸಿದರು.

ಇದಕ್ಕೂ ಮುನ್ನ ಮಾತನಾಡಿದ ಕಂದಾಯ ಸಚಿವ ಆರ್.ಅಶೋಕ್, ವಿಶೇಷವಾಗಿ ಮಹಿಳೆಯರಿಗೆ ಸಹಯವಾಗುವಂತೆ ಬಜೆಟ್ ಯೋಜನೆ ರೂಪಿಸಲಾಗಿದೆ. ರೈತಾಪಿ ಜನರಿಗೆ, ಮಹಿಳೆಯರಿಗೆ, ದೀನದಲಿತರು, ಸಾಮಾನ್ಯ ಜನರಿಗೆ ಪೂರಕ ಬಜೆಟ್ ಇದಾಗಿರಲಿದೆ ಎಂದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read