BIG NEWS: ಧಾರ್ಮಿಕ ನಿಂದನೆ ಮಾಡಿಲ್ಲ; ಈಶ್ವರಪ್ಪ ಸಮರ್ಥನೆ

ಮಂಗಳೂರು: ಮೈಕ್ ನಲ್ಲಿ ಕೂಗಿದರೆ ಮಾತ್ರ ಅಲ್ಲಾಗೆ ಕಿವಿ ಕೇಳೋದಾ? ಎಂದು ಹೇಳುವ ಮೂಲಕ ವಿವಾದ ಸೃಷ್ಟಿಸಿದ್ದ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ, ನಾನು ಧಾರ್ಮಿಕ ನಿಂದನೆ ಮಾಡಿಲ್ಲ ಎಂದು ಸಮರ್ಥಿಸಿಕೊಂಡಿದ್ದಾರೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಈಶ್ವರಪ್ಪ, ಆಜಾನ್ ನಿಂದಾಗಿ ಮಕ್ಕಳ ಪರೀಕ್ಷೆ ಮೇಲೆ ಪರಿಣಾಮ ಬೀರುತ್ತಿದೆ ಹಾಗಾಗಿ ಹೇಳಿದ್ದೇನೆ ಎಂದರು.

ಅಲ್ಲಾನಿಗೆ ಕಿವಿ ಇದೆ ಅಲ್ವಾ…… ಮೈಕ್ ನಲ್ಲಿ ಕೂಗಿದರೆ ಮಾತ್ರ ಕೇಳೋದಾ ಅಂತಾ ನಾನು ಹೇಳಿದ್ದು ನಿಜ. ಆದರೆ ಅದು ಧಾರ್ಮಿಕ ನಿಂದನೆ ಮಾಡಿದಂತಾಗಲ್ಲ. ಇದನ್ನು ರಾಜ್ಯದ ಜನ ತೀರ್ಮಾನ ಮಾಡ್ತಾರೆ. ಸುಪ್ರೀಂ ಕೋರ್ಟ್ ತೀರ್ಪು ಇದ್ದರೂ ಮೈಕ್ ತೆರವು ಜಾರಿಯಾಗಿಲ್ಲ ಎಂದು ಹೇಳಿದರು.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read