BIG NEWS: ಮದುವೆ ಮುಹೂರ್ತಕ್ಕೂ ಮುನ್ನ ಮತದಾನ ಮಾಡಿದ ಮದುಮಗ

ಬೆಂಗಳೂರು: ವಿವಾಹಕ್ಕೂ ಮುನ್ನ ಮತದಾನ ಮಾಡಿ ತಮ್ಮ ಹಕ್ಕು ಚಲಾಯಿಸಿದ ಮದುಮಗ ಬಳಿಕ ಕಲ್ಯಾಣ ಮಂಟಪಕ್ಕೆ ತೆರಳಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರಿನ ಬಸವನಗುಡಿಯಲ್ಲಿ ಮತದಾನ ಮಾಡಿದ ಬಳಿಕ ಮದುಮಗ ಸಾಹಿಲ್ ಕಲ್ಯಾಣ ಮಂಟಪಕ್ಕೆ ತೆರಳಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.

ರಾಜ್ಯಾದ್ಯಂತ ಮತದಾನ ಚುರುಕುಗೊಂಡಿದ್ದು, ಮತದಾರರು ಮತಗಟ್ಟೆಗಳಿಗೆ ಧಾವಿಸಿ ಉತ್ಸಾಹದಿಂದಲೇ ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read