BIG NEWS: ಮುಂದಿನ ಸಿಎಂ ಕುಮಾರಸ್ವಾಮಿ; ಭವಿಷ್ಯ ನುಡಿದ ಶ್ವಾನ

ಬೆಂಗಳೂರು: ರಾಜ್ಯದ ಮುಂದಿನ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಎಂದು ಕಾಲ ಭೈರವನ ಪ್ರತಿ ರೂಪವಾದ ಶ್ವಾನವೊಂದು ಭವಿಷ್ಯ ನುಡಿದಿರುವ ವಿಚಿತ್ರ ಘಟನೆ ನಡೆದಿದೆ.

ಮುಂದಿನ ಮುಖ್ಯಮಂತ್ರಿ ಬಗ್ಗೆ ಹೆಚ್.ಡಿ. ಕುಮಾರಸ್ವಾಮಿ ಅವರ ಭಾವಚಿತ್ರ ಸೂಚಿಸುವ ಮೂಲಕ ಮುಂದಿನ ಮುಖ್ಯಮಂತ್ರಿ ಯಾರಾಗ್ತಾರೆ ಎಂಬ ಸುಳಿವು ನೀಡಿದೆ.

ಮಂಡ್ಯದ ಅಶೋಕ ನಗರದ ನಿವಾಸದಲ್ಲಿ ಭೈರವ ಎಂಬ ಶ್ವಾನವೊಂದು ಮುಂದಿನ ಮುಖ್ಯಮಂತ್ರಿ ಕುರಿತು ಸುಳಿವು ನೀಡಿದೆ. ಮಾಲೀಕ ಗೋಪಿ ಶ್ವಾನಕ್ಕೆ ವಿಶೇಷ ಪೂಜೆ ಸಲ್ಲಿಸಿ ಮುಂದಿನ ಸಿಎಂ ಬಗ್ಗೆ ಪ್ರಶ್ನೆ ಕೇಳಿದ್ದಾರೆ. ಹೆಚ್.ಡಿ. ಕುಮಾರಸ್ವಾಮಿ ಭಾವಚಿತ್ರ ತೋರಿಸುವ ಮೂಲಕ ಶ್ವಾನ ಭವಿಷ್ಯ ನುಡಿದಿದೆ.

ಕಳೆದ ಎರಡು ವರ್ಷಗಳಿಂದ ಶ್ವಾನದ  ಭವಿಷ್ಯ ನಿಜವಾಗುತ್ತಿದೆ ಎಂದು ಹೇಳಲಾಗುತ್ತಿದ್ದು, ಮುಖ್ಯಮಂತ್ರಿ ಬಗ್ಗೆ ಶ್ವಾನ ತೋರಿದ ಭವಿಷ್ಯ ನಿಜವಾಗುತ್ತಾ ಕಾದುನೋಡಬೇಕಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read