BIG NEWS: ಲಕ್ಷ್ಮಣ ತೀರ್ಥ ನದಿಯಲ್ಲಿ ಅಪರಿಚಿತ ಶವ ಪತ್ತೆ

ಮೈಸೂರು: ಲಕ್ಷ್ಮಣ ತೀರ್ಥ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿರುವ ಘಟನೆ ಮೈಸೂರು ಜಿಲ್ಲೆ ಹುಣಸೂರಿನ ಕರಿಮಾರಿಯಮ್ಮ ದೇವಾಲಯದ ಬಳಿ ನಡೆದಿದೆ.

ಶವದ ಎಡಗೈಯಲ್ಲಿ ಸಾಯಿಕುಮಾರ್ ಹಾಗೂ ಬಲಗೈಯಲ್ಲಿ ಎಸ್ ಜಿ ಗೀತಾ ಎಂದು ಹಚ್ಚೆ ಗುರುತು ಪತ್ತೆಯಾಗಿದೆ.

ನೀಲಿಬಣ್ಣದ ಪ್ಯಾಂಟ್ ಹಾಗೂ ಕಪ್ಪು ಬಿಳಿಗೆರೆಯುಳ್ಳ ಶರ್ಟ್ ಧರಿಸಿರುವ ವ್ಯಕ್ತಿ ನದಿಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಮೃತದೇಹದ ಗುರುತು ಪತ್ತೆಗಾಗಿ ಪೊಲೀಸರು ಮುಂದಾಗಿದ್ದಾರೆ.

ಹುಣಸೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read