BIG NEWS: ವರ್ಗಾವಣೆಗೊಂಡಿದ್ದ 5 ಐಎಎಸ್ ಅಧಿಕಾರಿಗಳ ಸ್ಥಳ ನಿಯೋಜನೆ ಮಾಡಿ ಆದೇಶ

ಬೆಂಗಳೂರು: ಇತ್ತೀಚೆಗೆ ವರ್ಗಾವಣೆಗೊಂಡಿದ್ದ 5 ಐಎ ಎಸ್ ಅಧಿಕಾರಿಗಳ ಸ್ಥಳ ನಿಯೋಜನೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ನವೀನ್ ರಾಜ್ ಸಿಂಗ್ – ಕಾರ್ಯದರ್ಶಿ, ವಸತಿ ಇಲಾಖೆ‌

ಸುಷ್ಮಾ ಗೋಡ್ಬೋಲೆ – ಸಿಇಒ, ಕರ್ನಾಟಕ ಮೌಲ್ಯಮಾಪನ ಪ್ರಾಧಿಕಾರ

ಯಶ್ವಂತ್ ಗುರುಕರ್-ಇಡಿ, ಗವರ್ನೆನ್ಸ್ ಸೆಂಟರ್

ಪಿ. ಸುನೀಲ್ ಕುಮಾರ್- ಆಯುಕ್ತ, ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ

ಎಂ.ಆರ್. ರವಿಕುಮಾರ್-ಎಂಡಿ, ಮೈಸೂರು ಸಕ್ಕರೆ ಕಾರ್ಖಾನೆ ಗೆ ನೇಮಕ ಮಾಡಲಾಗಿದೆ.

ವರ್ಗಾವಣೆಗೊಂದು ಸ್ಥಳ ನಿಯೋಜನೆಗಾಗಿ ಈ ಅಧಿಕಾರಿಗಳು ಕಾಯುತ್ತಿದ್ದರು. ಈ ಹಿನ್ನೆಲೆಯಲ್ಲಿ ಸ್ಥಳ ನಿಯೋಜನೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read