BIG NEWS: ವಿದ್ಯುತ್ ತಂತಿ ತಗುಲಿ ಇಬ್ಬರು ಬಾಲಕರು ದುರ್ಮರಣ

ತುಮಕೂರು: ವಿದ್ಯುತ್ ತಂತಿ ತಗುಲಿ ಬಾಲಕರಿಬ್ಬರು ಮೃತಪಟ್ಟಿರುವ ಘೋರ ಘಟನೆ ತುಮಕೂರು ಜಿಲ್ಲೆಯ ಕ್ಯಾತಸಂದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ನಿತೀಶ್ (14), ಪ್ರಜ್ವಲ್ (13) ಮೃತ ಬಾಲಕರು. ಮಕ್ಕಳಿಬ್ಬರೂ ಮನೆಯಲ್ಲಿಯೇ ಆಟವಾಡುತ್ತಿದ್ದಾಗ ಈ ದುರಂತ ಸಂಭವಿಸಿದೆ. ಆಟವಾಡುತ್ತಿದ್ದ ಮಕ್ಕಳು ಮನೆ ಮೇಲೆ ಹಾದು ಹೋಗಿದ್ದ ಹೈಟೆನ್ಶನ್ ವಿದ್ಯುತ್ ತಂತಿಯನ್ನು ಮುಟ್ಟಿದ್ದು, ವಿದ್ಯುತ್ ಪ್ರವಹಿಸಿ ಬಾಲಕರು ಸಾವನ್ನಪ್ಪಿದ್ದಾರೆ.

ಕ್ಯಾತಸಂದ್ರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read