BIG NEWS: ವಿಪಕ್ಷಗಳು ಸ್ವಲ್ಪ ತಾಳ್ಮೆಯಿಂದ ಇರಬೇಕು ಎಂದು ಸಲಹೆ ನೀಡಿದ ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು: ಸಚಿವ ಸ್ಥಾನ ನೀಡಿದ್ದಕ್ಕೆ ಸಂತಸ ವ್ಯಕ್ತಪಡಿಸಿರುವ ದಿನೇಶ್ ಗುಂಡೂರಾವ್, ಯಾವುದೇ ಖಾತೆ ಕೊಟ್ಟರೂ ನಿಭಾಯಿಸುತ್ತೇನೆ ಎಂದು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಬೆಂಗಳೂರು ಸಮಗ್ರ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತದೆ. ನಾವು ಘೋಷಿಸಿದ ಗ್ಯಾರಂಟಿಗಳನ್ನು ಜಾರಿಗೊಳಿಸುತ್ತೇವೆ ಎಂದು ಹೇಳಿದರು.

ಇದೇ ವೇಳೆ ವಿಪಕ್ಷಗಳು ಸ್ವಲ್ಪ ತಾಳ್ಮೆಯಿಂದ ಇರಬೇಕು. ಗೊಂದಲ ಸೃಷ್ಟಿಸುವ ಕೆಲಸವನ್ನು ವಿಪಕ್ಷಗಳು ಮಾಡಬಾರದು ಎಂದು ಹೇಳಿದರು.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read