BIG NEWS: ವ್ಯಾಪಾರಿ ಮೇಲೆ ಗುಂಡಿನ ದಾಳಿ

ಮಡಿಕೇರಿ: ವ್ಯಾಪಾರಿಯೊಬ್ಬರ ಮೇಲೆ ಗುಂಡಿನ ದಾಳಿ ನಡೆಸಿರುವ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಅಮ್ಮತ್ತಿ ಗ್ರಾಮದಲ್ಲಿ ನಡೆದಿದೆ.

ಬೋಪಣ್ಣ ಎಂಬುವವರ ಮೇಲೆ ನೆಲ್ಲಮಕ್ಕಡ ರಂಜಿತ್ ಎಂಬಾತ ಗುಂಡಿನ ದಾಳಿ ನಡೆಸಿದ್ದಾನೆ. ಗುಂಡೇಟಿನಿಂದ ಗಾಯಗೊಂಡಿರುವ ಬೋಪಣ್ಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read