BIG NEWS: ಶಿರಹಟ್ಟಿ ಬಂಡಾಯ ಶಮನಗೊಳಿಸಿದ ಬಿ ಎಸ್ ವೈ; ನಾಮಪತ್ರ ವಾಪಸ್ ಪಡೆದ ರಾಮಣ್ಣ ಲಮಾಣಿ

ಗದಗ: ಬಿಜೆಪಿ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡು ಬಂಡಾಯ ಅಭ್ಯರ್ಥಿಯಾಗಿ ಶಿರಹಟ್ಟಿ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ್ದ ರಾಮಣ್ಣ ಲಮಾಣಿ ಬಂಡಾಯ ಶಮನ ಮಾಡುವಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಯಶಸ್ವಿಯಾಗಿದ್ದಾರೆ.

ರಾಮಣ್ಣ ಜೊತೆ ಬಿ.ಎಸ್. ಯಡಿಯೂರಪ್ಪ ದೂರವಾಣಿ ಮೂಲಕ ಕರೆ ಮಾಡಿ ಮಾತುಕತೆ ನಡೆಸಿದ್ದಾರೆ. ಈ ಹಿನ್ನೆಲೆಯಲ್ಲಿ ಯಡಿಯೂರಪ್ಪ ಸೂಚನೆ ಮೇರೆಗೆ ರಾಮಪ್ಪ ಲಮಾಣಿ ನಾಮಪತ್ರ ವಾಪಸ್ ಪಡೆದಿದ್ದಾರೆ.

ಇವರೊಂದಿಗೆ ಭೀಮಸಿಂಗ್ ರಾಥೋಡ್, ಗುರುನಾಥ್ ದಾನಪ್ಪನವರ್ ಕೂಡ ನಾಮಪತ್ರ ವಾಪಸ್ ಪಡೆದಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read