BIG NEWS: ಸಚಿವ ಎಂಟಿಬಿ ನಾಗರಾಜ್ ವಿರುದ್ಧ ಶಾಸಕ ಶರತ್ ಬಚ್ಚೆಗೌಡ ಪ್ರತಿಭಟನೆ

ಬೆಂಗಳೂರು: ಸಚಿವ ಎಂಟಿಬಿ ನಾಗರಾಜ್ ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಶಾಸಕ ಶರತ್ ಬಚ್ಚೇಗೌಡ ಪ್ರತಿಭಟನೆ ನಡೆಸಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯ ಐಬಿ ಬಳಿ ಶರತ್ ಬಚ್ಚೇಗೌಡ ಹಾಗೂ ಬೆಂಬಲಿಗರು ಪ್ರತಿಭಟನೆ ನಡೆಸಿದ್ದು, ಪ್ರತಿಭಟನೆಗೆ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಸಾಥ್ ನೀಡಿದ್ದಾರೆ.

ಹೊಸಕೋಟೆಯಲ್ಲಿ ಪೊಲೀಸರು, ಅಧಿಕಾರಿಗಳನ್ನು ಸಚಿವರು ದುರ್ಬಳಕೆ ಮಾಡಿಕೊಂಡಿದ್ದಾರೆ. ಸಚಿವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. ಅಲ್ಲದೇ ಪ್ರವಾಸಿ ಮಂಡಿರದಿಂದ ತಾಲೂಕು ಕಚೇರಿವರೆಗೆ ಸಚಿವ ಎಂಟಿಬಿ ನಾಗರಾಜ್ ವಿರುದ್ಧ ಪೋಸ್ಟರ್ ಹಿಡಿದು ಪ್ರತಿಭಟನಾ ರ್ಯಾಲಿ ನಡೆಸಲಾಗುತ್ತಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read