BIG NEWS: ಸಮಾವೇಶಕ್ಕೆ ಸೇರಿದ ಜನಸಾಗರ ಕಂಡು ಕಾಂಗ್ರೆಸ್-ಜೆಡಿಎಸ್ ನಿದ್ದೆ ಕೆಡಿಸಲಿದೆ; ಚಿನ್ನದ ನಾಡಿನಲ್ಲಿ ಪ್ರಧಾನಿ ಮೋದಿ ಮಾತು

ಕೋಲಾರ: ಪ್ರಧಾನಿ ನರೇಂದ್ರ ಮೋದಿ ಚಿನ್ನದ ನಾಡು ಕೋಲಾರಕ್ಕೆ ಎಂಟ್ರಿಕೊಟ್ಟಿದ್ದು, ಬಿಜೆಪಿ ಅಭ್ಯರ್ಥಿಗಳ ಪರ ಭರ್ಜರಿ ಪ್ರಚಾರ ನಡೆಸಿದ್ದಾರೆ.

ಕೋಲಾರದಲ್ಲಿ ಬಿಜೆಪಿ ಸಮಾವೇಶದಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಸಮಾವೇಶಕ್ಕೆ ಹರಿದು ಬಂದ ಜನಸಾಗರ ಕಾಂಗ್ರೆಸ್-ಜೆಡಿಎಸ್ ಪಕ್ಷಗಳಿಗೆ ನಿದ್ದೆ ಕೆಡಿಸಲಿವೆ. ಇದು ಬಿಜೆಪಿ ಸರ್ಕಾರಕ್ಕೆ ನೀವು ನೀಡುತ್ತಿರುವ ಬೆಂಬಲ. ಈ ಬಾರಿ ಚುನಾವಣೆಯಲ್ಲಿ ಕಾಂಗ್ರೆಸ್- ಜೆಡಿಎಸ್ ಪಕ್ಷಗಳನ್ನು ರಾಜ್ಯದ ಜನರು ಕ್ಲೀನ್ ಬೋರ್ಡ್ ಮಾಡಲಿದ್ದಾರೆ. ಈ ಬಾರಿಯ ಜನತೆಯ ನಿರ್ಧಾರ ಬಹುಮತದ ಬಿಜೆಪಿ ಸರ್ಕಾರ ಎಂದು ಹೇಳಿದರು.

ಈ ಚುನವಾಣೆ ಬರೀ ಶಾಸಕ, ಸಚಿವ, ಸಿಎಂ ಮಾಡಲು ನಡೆಯುವ ಚುನಾವಣೆಯಲ್ಲ. ಮುಂದಿನ 25 ವರ್ಷಗಳ ಕಾಲ ಕರ್ನಾಟಕವನ್ನು ಅಭಿವೃದ್ಧಿ ರಾಜ್ಯ ಮಾಡುವುದಕ್ಕಾಗಿ. ಅಸ್ತಿರ ಸರ್ಕಾರದಿಂದ ನಷ್ಟ ಹೆಚ್ಚು, ಭ್ರಷ್ಟಾಚಾರಗಳು ನಡೆಯುತ್ತವೆ ಹೀಗಾಗಿ ಕಾಂಗ್ರೆಸ್, ಜೆಡಿಎಸ್ ಪಕ್ಷಗಳನ್ನು ಅಧಿಕಾರದಿಂದ ದೂರವಿಡಬೇಕಿದೆ ಎಂದು ಹೇಲಿದರು.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read