BIG NEWS: ಸಹೋದರ ಸೋಮಶೇಖರ್ ರೆಡ್ದಿ ವಿರುದ್ಧ ಪತ್ನಿ ಅರುಣಾಲಕ್ಷ್ಮಿಯನ್ನು ಕಣಕ್ಕಿಳಿಸಿದ ಜನಾರ್ಧನ ರೆಡ್ದಿ

ಬಳ್ಳಾರಿ: ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಸ್ಥಾಪಿಸಿರುವ ಮಾಜಿ ಸಚಿವ ಜನಾರ್ಧನ ರೆಡ್ಡಿ, ಬಳ್ಳಾರಿಯಲ್ಲಿ ತನ್ನ ಸಹೋದರ ಸೋಮಶೇಖರ್ ರೆಡ್ಡಿ ವಿರುದ್ಧವೇ ತೊಡೆ ತಟ್ಟಿದ್ದಾರೆ.

ಬಳ್ಳಾರಿ ಕ್ಷೇತ್ರದಿಂದ ಕೆಆರ್ ಪಿಪಿಯಿಂದ ನನ್ನ ಪತ್ನಿ ಅರುಣಾ ಲಕ್ಷಿ ಅಭ್ಯರ್ಥಿ ಎಂದು ಜನಾರ್ಧನ ರೆಡ್ಡಿ ಘೋಷಿಸಿದ್ದಾರೆ. ಈ ಮೂಲಕ ಸಹೋದರ ಬಿಜೆಪಿ ಶಾಸಕ ಸೋಮಶೇಖರ್ ರೆಡ್ಡಿಗೆ ಸ್ವಂತ ಪಕ್ಷದ ಮೂಲಕವೇ ಸವಾಲು ಹಾಕಿದ್ದಾರೆ.

ಇಂದು ಗಂಗಾವತಿಯ ಆನೆಗುಂದಿಯಲ್ಲಿ ಕಲ್ಯಾಣ ರಥಯಾತ್ರೆಗೆ ಚಾಲನೆ ನೀಡಿದ ಜನಾರ್ಧನ ರೆಡ್ಡಿ ಬಳ್ಳಾರಿ ಕ್ಷೇತ್ರದ ಅಭ್ಯರ್ಥಿಯನ್ನಾಗಿ ಪತ್ನಿ ಅರುಣಾಲಕ್ಷ್ಮಿಯವರನ್ನು ಘೋಷಿಸಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read