BIG NEWS: ಸಿಎಂ ಉತ್ತಮ ಬಜೆಟ್ ಮಂಡಿಸಲಿದ್ದಾರೆ; ಸಚಿವ ಚಲುವರಾಯಸ್ವಾಮಿ ವಿಶ್ವಾಸ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ತಮ ಬಜೆಟ್ ಮಂಡನೆ ಮಾಡಲಿದ್ದಾರೆ. ನಾವು ರಾಜ್ಯದ ಜನರಿಗೆ ಕೊಟ್ಟ ಭರವಸೆಗಳನ್ನು ಈಡೇರಿಸುತ್ತೇವೆ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ವಿಧಾನಸೌಧದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಸಿಎಂ ಸಿದ್ದರಾಮಯ್ಯ ಉತ್ತಮ ಬಜೆಟ್ ಮಂಡಿಸುತ್ತಾರೆ. ಗ್ಯಾರಂಟಿ ಗಳನ್ನು ಜನರಿಗೆ ತಲುಪಿಸುತ್ತೇವೆ ಎಂದರು.

ಇದೇ ವೇಳೆ ಚಲುವರಾಯಸ್ವಾಮಿ ರಾಜೀನಾಮೆಗೆ ಕುಮಾರಸ್ವಾಮಿ ಒತ್ತಾಯ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಚಿವರು, ವಿಧಾನಸೌಧದಲ್ಲಿ ಕುಳಿತಿರುವುದಕ್ಕೆ ಅವರಿಗೆ ತಡೆದುಕೊಳ್ಳಲು ಆಗುತ್ತಿಲ್ಲ. ಪಾಪ ನನ್ನ ರಾಜೀನಾಮೆ ಕೇಳ್ತಿದ್ದಾರೆ ಕೆಳಲಿ ಬಿಡಿ ಎಂದು ಟಾಂಗ್ ನೀಡಿದರು.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read