BIG NEWS: ಸಿಎಂ ಬೊಮ್ಮಾಯಿ ಎಲ್ಲರನ್ನೂ ಫೂಲ್ ಮಾಡ್ತಿದ್ದಾರೆ; ಡಿ.ಕೆ.ಶಿವಕುಮಾರ್ ಕಿಡಿ

ಬೆಂಗಳೂರು: ಬಿಜೆಪಿ ಸರ್ಕಾರ ಜಾರಿಗೆ ತಂದಿರುವ ಒಳ ಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಸಿಎಂ ಬಸವರಾಜ್ ಬೊಮ್ಮಾಯಿ ಎಲ್ಲರನ್ನೂ ಫೂಲ್ ಮಾಡ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್, ಬಿಜೆಪಿಗೆ ಬೆಂಬಲ ಕೊಟ್ಟ ಸಮುದಾಯಗಳೇ ಸರ್ಕಾರದ ವಿರುದ್ಧ ದಂಗೆ ಏಳುತ್ತಿದ್ದಾರೆ. ರಾಜ್ಯ ಸರ್ಕಾರದಿಂದ ಕೋಲಿ ಸಮುದಾಯಕ್ಕೆ ಅನ್ಯಾಯವಾಗಿದೆ ಎಂದರು.

ಕೋಲಿ ಸಮುದಾಯಕ್ಕೆ ಮೀಸಲಾತಿ ಭರವಸೆ ಕೊಟ್ಟಿದ್ದರು. ಈಗ ಬಿಜೆಪಿ ನಾಯಕರು ಜನರನ್ನು ಫೂಲ್ ಮಾಡ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read