BIG NEWS: ಸಿ.ಎಲ್.ಪಿ. ನಾಯಕನನ್ನು ಸೋಲಿಸಲು ಅವರಲ್ಲೇ ಟೀಮ್ ರೆಡಿ ಇದೆ; ಹೊಸ ಬಾಂಬ್ ಸಿಡಿಸಿದ HDK

ಬೆಂಗಳೂರು: ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಸೋಲಿಸಲು ಅವರಲ್ಲೇ ಟೀಂ ರೆಡಿಯಿದೆ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಕುಮಾರಸ್ವಾಮಿ, ರಾಷ್ಟ್ರೀಯ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯಾಗಿರುವ ಸಿದ್ದರಾಮಯ್ಯನವರಿಗೇ ಕ್ಷೇತ್ರ ಸಿಗುತ್ತಿಲ್ಲ. ಈ ರೀತಿ ಗೊಂದಲ ಸೃಷ್ಟಿ ಮಾಡುತ್ತಿರುವುದೂ ಅವರ ಪಕ್ಷದವರೇ. ಸಿದ್ದರಾಮಯ್ಯನವರನ್ನು ಸೋಲಿಸಲು ಒಂದಿಷ್ಟು ಪ್ರಯತ್ನಗಳನ್ನು ಅವರಲ್ಲೇ ಮಾಡಲಾಗುತ್ತಿದೆ ಎಂದು ಹೇಳಿದರು.

ಸಿದ್ದರಾಮಯ್ಯನವರ ಪಕ್ಷದಲ್ಲೇ ಅವರನ್ನು ರಾಜಕೀಯವಾಗಿ ಮುಗಿಸುವ ಪ್ರಯತ್ನ ನಡೆಯುತ್ತಿದೆ. ಚುನಾವಣೆಯಲ್ಲಿ ಅವರನ್ನು ಸೋಲಿಸಲು ಕಾಂಗ್ರೆಸ್ ಪಕ್ಷದಲ್ಲೇ ತಂಡ ಸಿದ್ಧವಾಗಿದೆ ಎಂದು ಟಾಂಗ್ ನೀಡಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read