BIG NEWS: ಸೂಚನಾ ಫಲಕದಲ್ಲಿ ಹಿಂದಿ ಸೇರಿಸಿದ KSRTC; ಸಾರ್ವಜನಿಕರ ಆಕ್ರೋಶ

ಮಂಗಳೂರು: ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಮಂಗಳೂರು ವಿಭಾಗ ಬಸ್‌ ಒಂದರ ಸೂಚನಾ ಫಲಕದಲ್ಲಿ ಹಿಂದಿ ಬಳಸಲು ಅವಕಾಶ ನೀಡಿತ್ತು. ಈ ಕುರಿತಂತೆ ಮಾಹಿತಿ ಹಕ್ಕು ಕಾಯ್ದೆ ಅಡಿ ವಿವರ ಕೇಳಲಾಗಿತ್ತು.

ಸೂಚನಾ ಫಲಕದಲ್ಲಿ ಹಿಂದಿ ಬಳಸಿರುವುದಕ್ಕೆ ಯಾವುದೇ ಆದೇಶ ಇಲ್ಲ, ಉತ್ತರಭಾರತ ಕಡೆಯಿಂದ ಮಂಗಳೂರಿಗೆ ಬರುವ ಪ್ರಯಾಣಿಕರಿಗೆ ಕನ್ನಡ & ಇಂಗ್ಲೀಷ್ ಬಾರದೇ ಇದ್ದಲ್ಲಿ ಅವರಿಗೆ ಅನುಕೂಲವಾಗಲು ಸೂಚನಾ ಫಲಕದಲ್ಲಿ ನಮ್ಮ ‘ರಾಷ್ಟ್ರ ಭಾಷೆ’ಯನ್ನು ಸೇರಿಸಲಾಗಿದೆ ಎಂದು K.S.R.T.C ಹೇಳಿದೆ.

ಇದು ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದ್ದು, ಹಿಂದಿ ಯಾವಾಗ ನಮ್ಮ ರಾಷ್ಟ್ರ ಭಾಷೆಯಾಯಿತು? ಎಂದು ಸಾರ್ವಜನಿಕರು ಪ್ರಶ್ನಿಸುತ್ತಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read