BIG NEWS: ಹಿಂದೂ ಸಂಘಟನೆ ರ್ಯಾಲಿ ವೇಳೆ ಗಲಾಟೆ, ಕಲ್ಲು ತೂರಾಟ

ಹಾವೇರಿ: ಹಿಂದೂ ಸಂಘಟನೆಗಳ ರ್ಯಾಲಿ ವೇಳೆ ಗಲಾಟೆ ನಡೆದು ಮನೆಗಳ ಮೇಲೆ ಕಲ್ಲು ತೂರಾಟ ನಡೆಸಿದ ಘಟನೆ ಹಾವೇರಿಯಲ್ಲಿ ನಡೆದಿದೆ.

ರಾಯಣ್ಣ ಪುತ್ಥಳಿ ಮೆರವಣಿಗೆಗೆ ಅಡ್ಡಿ ಪಡಿಸಿದ್ದಕ್ಕೆ ಹಿಂದೂ ಸಂಘಟನೆಗಳು ರ್ಯಾಲಿ ನಡೆಸಿದ್ದರು. ಈ ವೇಳೆ ಯುವಕರ ನಡುವೆ ಗಲಾಟೆ ಆರಂಭವಾಗಿ ಕಲ್ಲು ತೂರಾಟ ನಡೆದಿದೆ.

ಮನೆಗಳು, ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಲಾಗಿದ್ದು, ಮನೆ, ಕಾರುಗಳ ಗಾಜು ಪುಡಿ ಪುಡಿಯಾಗಿವೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read