WATCH VIDEO : ರೈಲು ಡಿಕ್ಕಿಯಿಂದ ಕೂದಲೆಳೆ ಅಂತರದಲ್ಲಿ ಪಾರಾದ ಆಂಧ್ರ ಪ್ರದೇಶ ಸಿಎಂ ‘ಚಂದ್ರಬಾಬು ನಾಯ್ಡು’ : ವಿಡಿಯೋ ವೈರಲ್

ಆಂಧ್ರ ಪ್ರದೇಶ : ಪ್ರವಾಹ ಪೀಡಿತ ಪ್ರದೇಶ ವೀಕ್ಷಣೆ ವೇಳೆ ಧಿಡೀರ್ ಆಗಿ ರೈಲು ಬಂದಿದ್ದು, ಕೂದಲೆಳೆ ಅಂತರದಲ್ಲಿ ಆಂಧ್ರ ಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಪಾರಾಗಿದ್ದಾರೆ.

ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್.ಚಂದ್ರಬಾಬು ನಾಯ್ಡು ಅವರು ಗುರುವಾರ ವಿಜಯವಾಡದ ಪ್ರವಾಹ ಪೀಡಿತ ಮಧುರಾನಗರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಅವಘಡವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದೆ.
ನಾಯ್ಡು ಮತ್ತು ಅವರ ತಂಡವು ರೈಲ್ವೆ ಹಳಿಯ ಕೆಳಗೆ ಜಲಾವೃತವಾದ ತೊರೆಯನ್ನು ವೀಕ್ಷಿಸಲು ನಡೆದುಕೊಂಡು ಹೋಗುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಇದ್ದಕ್ಕಿದ್ದಂತೆ ವಿರುದ್ಧ ದಿಕ್ಕಿನಿಂದ ರೈಲು ಸಮೀಪಿಸಿತು,

ನಾಯ್ಡು, ಅವರ ಅಧಿಕಾರಿಗಳು ಮತ್ತು ಭದ್ರತಾ ಸಿಬ್ಬಂದಿ ಅವರನ್ನು ಕೂಡಲೇ ಪಕ್ಕಕ್ಕೆ ಎಳೆದಿದ್ದಾರೆ. ಈ ವಿಡಿಯೋ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

https://twitter.com/i/status/1831920302999118120

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read