KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

BIG NEWS : ವಾರದೊಳಗೆ ʻಜಾತಿಗಣತಿ ವರದಿʼ ಸಿಎಂ ಸಿದ್ದರಾಮಯ್ಯಗೆ ಸಲ್ಲಿಕೆ : ಜಯಪ್ರಕಾಶ್ ಹೆಗ್ಡೆ

Published January 25, 2024 at 4:59 am
Share
SHARE

ಬೆಂಗಳೂರು : ರಾಜ್ಯದಲ್ಲಿ ಸಾಕಷ್ಟು ಸಂಚಲನ ಮೂಡಿಸಿರುವ ಜಾತಿ ಗಣತಿ ವರದಿಯನ್ನು ಈ ತಿಂಗಳ ಅಂತ್ಯದೊಳಗೆ ಸರ್ಕಾರಕ್ಕೆ ಸಲ್ಲಿಸುವುದಾಗಿ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷ ಜಯಪ್ರಕಾಶ್‌ ಹೆಗ್ಡೆ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜ.31 ಕ್ಕೆ ನನ್ನ ಅಧ್ಯಕ್ಷತೆಯ ಅವಧಿ ಮುಗಿಯುತ್ತದೆ. ಅದರೊಳಗೆ ಜಾತಿಗಣತಿ ವರದಿಯನ್ನು ಸಲ್ಲಿಸಲಾಗುವುದು. ವರದಿ ಪುಸ್ತಕ ಮುದ್ರಣವಾಗುತ್ತಿದೆ. ವರದಿ ಸಲ್ಲಿಕೆಗೆ ಸಿಎಂ ಸಿದ್ದರಾಮಯ್ಯರನ್ನು ಕೇಳಲಾಗುವುದು ಎಂದು ಹೇಳಿದ್ದಾರೆ.

ಜಾತಿ ಗಣತಿ ವರದಿಯನ್ನು ಹಿಂದುಳಿದ ವರ್ಗಗಳ ಆಯೋಗದಿಂದ ನಡೆಸಲಾದ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷಾ ವರದಿಯಾಗಲಿದ್ದು, ಸರ್ಕಾರಕ್ಕೆ ವರದಿ ಸಲ್ಲಿಕೆಯಾದ ಬಳಿಕ ವಿಧಾನ ಮಂಡಲ ಅಧಿವೇಶನದಲ್ಲಿ ಮಂಡಿಸಬೇಕಾಗುತ್ತದೆ ಎಂದು ತಿಳಿಸಿದ್ದಾರೆ.

You Might Also Like

ಕ್ರೀಡಾಪಟುಗೆ ಬಹುಮಾನ ಹಣ ನೀಡಲು ವಿಳಂಬ: ಕ್ರೀಡಾ ಇಲಾಖೆಗೆ 2 ಲಕ್ಷ ರೂ. ದಂಡ: ಹೈಕೋರ್ಟ್ ಆದೇಶ

ನಟ ದರ್ಶನ್ ಜಾಮೀನು ಭವಿಷ್ಯ ಇಂದು ಸುಪ್ರೀಂ ಕೋರ್ಟ್ ನಲ್ಲಿ ನಿರ್ಧಾರ

UGC NET ಫಲಿತಾಂಶ ಪ್ರಕಟಿಸಿದ NTA: ಅಭ್ಯರ್ಥಿಗಳಿಗೆ ಇಲ್ಲಿದೆ ಮಾಹಿತಿ

ಮಾಡಿ ನೋಡಿ ಸವಿಯಾದ ಓಟ್ಸ್ ಹಾಗೂ ಕಡಲೆಬೇಳೆ ಪಾಯಸ

ಬಟ್ಟೆ ಮೇಲಾದ ಅರಿಶಿನದ ಕಲೆ ತೆಗಿಯಲು ಇಲ್ಲಿದೆ ಟಿಪ್ಸ್

TAGGED:BIG NEWS: 'Caste census report' to be submitted to CM Siddaramaiah within a week: Jayaprakash Hegde
Share This Article
Facebook Copy Link Print

Latest News

ಕ್ರೀಡಾಪಟುಗೆ ಬಹುಮಾನ ಹಣ ನೀಡಲು ವಿಳಂಬ: ಕ್ರೀಡಾ ಇಲಾಖೆಗೆ 2 ಲಕ್ಷ ರೂ. ದಂಡ: ಹೈಕೋರ್ಟ್ ಆದೇಶ
ನಟ ದರ್ಶನ್ ಜಾಮೀನು ಭವಿಷ್ಯ ಇಂದು ಸುಪ್ರೀಂ ಕೋರ್ಟ್ ನಲ್ಲಿ ನಿರ್ಧಾರ
UGC NET ಫಲಿತಾಂಶ ಪ್ರಕಟಿಸಿದ NTA: ಅಭ್ಯರ್ಥಿಗಳಿಗೆ ಇಲ್ಲಿದೆ ಮಾಹಿತಿ
ಬಟ್ಟೆ ಮೇಲಾದ ಅರಿಶಿನದ ಕಲೆ ತೆಗಿಯಲು ಇಲ್ಲಿದೆ ಟಿಪ್ಸ್

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

BREAKING : ಬೆಂಗಳೂರಿನಲ್ಲಿ  ಮತ್ತೊಂದು ಭೀಕರ ರಸ್ತೆ ಅಪಘಾತ :  ಕಾರು ಪಲ್ಟಿಯಾಗಿ ಸ್ಥಳದಲ್ಲೇ ನಾಲ್ವರು ಸಾವು.!
BREAKING : ಪಾಕಿಸ್ತಾನಿ ನಟಿ, ಮಾಡೆಲ್ ‘ಹುಮೈರಾ ಅಸ್ಗರ್’ ‘ಅಪಾರ್ಟ್ ಮೆಂಟ್’ ನಲ್ಲಿ  ಶವವಾಗಿ ಪತ್ತೆ.!
BREAKING : ಖ್ಯಾತ ನಿರೂಪಕಿ ‘ಅನುಶ್ರೀ’ ಮದುವೆ ಆಗುವ ಹುಡುಗನ ಫೋಟೋ ವೈರಲ್.!
SHOCKING : ಆಂಟಿ ಪ್ರೀತ್ಸೆ…! ಅಂತ ಸುತ್ತಾಟ : ಕೊಲೆಗೈದು ತನ್ನದೇ ಜಮೀನಿನಲ್ಲಿ ಶವ ಬಚ್ಚಿಟ್ಟ ಮಂಡ್ಯದ ಯುವಕ.!

Automotive

FACT CHECK : 3,000 ಕ್ಕಿಂತ ಹೆಚ್ಚಿನ ‘UPI’ ವಹಿವಾಟುಗಳ ಮೇಲೆ ಶುಲ್ಕ..? : ಇಲ್ಲಿದೆ ವೈರಲ್ ಸುದ್ದಿಯ ಅಸಲಿಯತ್ತು.!
ರಾಜ್ಯದ ವಾಹನ ಮಾಲೀಕರಿಗೆ ಇಂದಿನಿಂದ ತಟ್ಟಲಿದೆ ತೆರಿಗೆ ಬಿಸಿ
ALERT : ‘ಮೊಬೈಲ್ ಚಾರ್ಜ್’ ಗೆ ಹಾಕುವಾಗ ಈ ತಪ್ಪುಗಳನ್ನು ಮಾಡಬೇಡಿ, ‘ಬಾಂಬ್’ ನಂತೆ ಬ್ಲಾಸ್ಟ್ ಆಗುತ್ತೆ ಎಚ್ಚರ.!

Entertainment

BIG NEWS : ‘ರಾಮಾಯಣ’ ಗ್ಲಿಂಪ್ಸ್ : ‘ರಾಕಿಂಗ್ ಸ್ಟಾರ್’ ಯಶ್ ಕನ್ನಡ ಪ್ರೇಮಕ್ಕೆ ಜೈಕಾರ ಹಾಕಿದ ಫ್ಯಾನ್ಸ್.!
ಮಗ ಶಾಲೆಯಲ್ಲಿ ‘ಟಾಪರ್’ ಎಂದಾಗ ‘ರಾಂಗ್ ನಂಬರ್’ ಎಂದ ಅಮ್ಮ | Viral Video
‘ಡೆವಿಲ್’ ಚಿತ್ರೀಕರಣಕ್ಕಾಗಿ ಜು. 11 ರಿಂದ 30ರವರೆಗೆ ನಟ ದರ್ಶನ್ ಥಾಯ್ಲೆಂಡ್ ಗೆ: ಕೋರ್ಟ್ ಅನುಮತಿ

Sports

ಕ್ರೀಡಾಪಟುಗೆ ಬಹುಮಾನ ಹಣ ನೀಡಲು ವಿಳಂಬ: ಕ್ರೀಡಾ ಇಲಾಖೆಗೆ 2 ಲಕ್ಷ ರೂ. ದಂಡ: ಹೈಕೋರ್ಟ್ ಆದೇಶ
ಕ್ರಿಕೆಟಿಗ ಶಮಿ ಪತ್ನಿಗೆ ಹೊಸ ಸಂಕಷ್ಟ ; ನೆರೆಹೊರೆಯವರ ಮೇಲೆ ಹಲ್ಲೆ ನಡೆಸಿದ್ದಕ್ಕೆ ಕೇಸ್‌ | Watch Video
ಶ್ರೀಲಂಕಾ ಆಟಗಾರನ ವಿಚಿತ್ರ ಬೌಲಿಂಗ್ ಆಕ್ಷನ್ ಗೆ ಬ್ಯಾಟ್ಸ್‌ಮನ್ ಕಂಗಾಲು | Old Video

Special

ಆಯಾಸ ದೂರಗೊಳಿಸಿ ದೇಹಕ್ಕೆ ಶಕ್ತಿ ನೀಡುತ್ತೆ ಈ ʼನೈಸರ್ಗಿಕʼ ಆಹಾರ
ಜಸ್ಟ್ 1 ರೂ. ಶಾಂಪು ಬಳಸಿ ನಿಮ್ಮ ಮನೆಯಲ್ಲಿರುವ ಜಿರಳೆ, ಹಲ್ಲಿ ,ಇರುವೆಗಳನ್ನು ಈ ರೀತಿ ಓಡಿಸಿ
ಕಪ್ಪು ಎಳ್ಳು ವರ್ಸಸ್ ಬಿಳಿ ಎಳ್ಳು: ಆರೋಗ್ಯಕ್ಕೆ ಯಾವುದು ಉತ್ತಮ ?

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?