BIG NEWS : ರಾಜ್ಯದ ಜನತೆಗೆ ‘ದೀಪಾವಳಿ’ ಹಬ್ಬದ ಶುಭಾಶಯ ಕೋರಿದ CM ಸಿದ್ದರಾಮಯ್ಯ

ಬೆಂಗಳೂರು : ರಾಜ್ಯದ ಜನತೆಗೆ ಸಿಎಂ ಸಿದ್ದರಾಮಯ್ಯ ದೀಪಾವಳಿ ಹಬ್ಬದ ಶುಭಾಶಯ ಕೋರಿದ್ದಾರೆ.

ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ  ”ನಾಡಬಂಧುಗಳಿಗೆ ಬೆಳಕಿನ ಹಬ್ಬ ದೀಪಾವಳಿಯ ಶುಭಾಶಯಗಳು. ಸಂಭ್ರಮ – ಸಡಗರದಿಂದ ದೀಪಾವಳಿಯನ್ನು ಸಂಭ್ರಮಿಸೋಣ, ಜೊತೆಗೆ ಪರಿಸರ ಕಾಳಜಿಯನ್ನು ಮರೆಯದಿರೋಣ. ಅಜ್ಞಾನದ ಕತ್ತಲು ಕಳೆದು ಸುಜ್ಞಾನದ ಬೆಳಕು ಬೆಳಗುವ ಈ ಹಬ್ಬವನ್ನು ಹಣತೆಗಳೊಂದಿಗೆ ಆಚರಿಸೋಣ. ಘನ ಸರ್ವೋಚ್ಚ ನ್ಯಾಯಾಲಯದ ನಿರ್ದೇಶನಗಳನ್ನು ಎಲ್ಲರೂ ತಪ್ಪದೆ ಪಾಲಿಸಿ, ಸುರಕ್ಷಿತವಾಗಿರಿ” ಎಂದಿದ್ದಾರೆ.

 

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read