BIG NEWS : ಮುಸ್ಲಿಂ ಬಾಂಧವರಿಗೆ ‘ರಂಜಾನ್’ ಹಬ್ಬದ ಶುಭಾಶಯ ಕೋರಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಮುಸ್ಲಿಂ ಬಾಂಧವರಿಗೆ ಸಿಎಂ ಸಿದ್ದರಾಮಯ್ಯ ರಂಜಾನ್ ಶುಭಾಶಯ ಕೋರಿದ್ದಾರೆ.

ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿರುವ ಅವರು ‘ದ್ವೇಷಾಸೂಯೆಗಳನ್ನು ಸುಟ್ಟು ಪ್ರೀತಿ, ಬಾಂಧವ್ಯಗಳನ್ನು ಬೆಸೆಯುವ ಪವಿತ್ರ ಈದ್ – ಉಲ್ – ಫಿತ್ರ್ ಹಬ್ಬದ ಸಂದೇಶ ಮನುಕುಲದ ಹಾದಿಗೆ ದಾರಿದೀಪವಾಗಲಿ, ನಾಡಲ್ಲಿ ಸುಖ, ಶಾಂತಿ, ಸಮೃದ್ಧಿ ನೆಲೆಸಲೆಂದು ಹಾರೈಸುತ್ತೇನೆ. ಮುಸ್ಲಿಂ ಬಂಧುಗಳಿಗೆ ಹಬ್ಬದ ಶುಭಾಶಯಗಳು ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

 

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read