BIG NEWS : ರಾಜ್ಯದಲ್ಲೇ ಮೊದಲ ಬಾರಿ : ಫೆ. 1 , 2 ರಂದು ಸರ್ಕಾರದಿಂದ ‘ಅರಣ್ಯ ಪಕ್ಷಿಗಣತಿ’.!

ಬೆಂಗಳೂರು : ರಾಜ್ಯದಲ್ಲೇ ಮೊದಲ ಬಾರಿಗೆ ಫೆ. 1 , 2 ರಂದು ಸರ್ಕಾರದಿಂದ ‘ಅರಣ್ಯ ಪಕ್ಷಿಗಣತಿ’ ನಡೆಯಲಿದೆ.

ಹೌದು. ರಾಜ್ಯದಲ್ಲೇ ಮೊದಲ ಬಾರಿಗೆ ಪಕ್ಷಿಗಳ ಸಮೀಕ್ಷೆ ನಡೆಸಲು ಅರಣ್ಯ ಇಲಾಖೆ ನಿರ್ಧರಿಸಿದ್ದು, ಫೆಬ್ರವರಿ 1 ಮತ್ತು 2 ರಂದು ಮಲೆ ಮಹದೇಶ್ವರ ಬೆಟ್ಟ ವನ್ಯ ಜೀವಿಧಾಮದಲ್ಲಿ ಸಮೀಕ್ಷೆ ನಡೆಯಲಿದೆ.

2 ದಿನ ನಡೆಯುವ ಸಮೀಕ್ಷೆಗಾಗಿ 50 ತಂಡಗಳನ್ನು ರಚಿಸಲಾಗುತ್ತಿದೆ. ಈ ತಂಡಗಳು 2 ದಿನವೂ ಬೆಳಗಿನ ಜಾವ 3 ರಿಂದ 4 ಗಂಟೆಯವರೆಗೆ ಹಾಗೂ ಸಂಜೆ ವೇಳೆ ಕಾಡಿನಲ್ಲಿ ಸಂಚರಿಸಿ ಪಕ್ಷಿಗಳ ಇರುವಿಕೆಯನ್ನು ದಾಖಲಿಸಲಿವೆ ಎಂದು ಸರ್ಕಾರ ಪ್ರಕಟಣೆ ಹೊರಡಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read