BIG NEWS : ಜಾತಿ ಗಣತಿಗೆ ಸರ್ಕಾರಿ ಶಾಲಾ ಶಿಕ್ಷಕರನ್ನು ನಿಯೋಜಿಸುವುದಿಲ್ಲ : ಸಚಿವ ಮಧು ಬಂಗಾರಪ್ಪ ಸ್ಪಷ್ಟನೆ

ಬೆಂಗಳೂರು : ಜಾತಿ ಗಣತಿಗೆ ಸರ್ಕಾರಿ ಶಾಲಾ ಶಿಕ್ಷಕರನ್ನು ನಿಯೋಜಿಸುವುದಿಲ್ಲ ಎಂದು ಸಚಿವ ಮಧು ಬಂಗಾರಪ್ಪ ಸ್ಪಷ್ಟನೆ ನೀಡಿದ್ದಾರೆ.

ರಾಜ್ಯ ಸರ್ಕಾರ ಮತ್ತೊಮ್ಮೆ ನಡೆಸಲಿರುವ ಜಾತಿ ಗಣತಿಗೆ ಸರ್ಕಾರಿ ಶಾಲಾ ಶಿಕ್ಷಕರನ್ನು ನಿಯೋಜಿಸುವುದಿಲ್ಲ. ಬದಲಿಗೆ ಗಣತಿಯ ಹೊಣೆಯನ್ನು ಹೊರಗುತ್ತಿಗೆಗೆ ವಹಿಸಲು ಯೋಚಿಸಲಾಗಿದೆ. ಸಮೀಕ್ಷೆ ಕಾರ್ಯಕ್ಕೆ ಶಿಕ್ಷಕರನ್ನು ನಿಯೋಜಿಸಿದರೆ ವಿದ್ಯಾರ್ಥಿಗಳ ಪಾಠ – ಪ್ರವಚನಕ್ಕೆ ತೊಂದರೆಯಾಗಲಿದೆ ಎಂಬುದನ್ನು ಈಗಾಗಲೇ ಸಂಬಂಧಿಸಿದ ಇಲಾಖೆಗಳಿಗೆ ಸ್ಪಷ್ಟಪಡಿಸಿದ್ದೇನೆ ಎಂದು ಶಾಲಾ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರು ತಿಳಿಸಿದ್ದಾರೆ

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read