BIG NEWS : ನಟ ದರ್ಶನ್ ಗೆ ಮಧ್ಯಂತರ ಜಾಮೀನು ಮಂಜೂರು : ಕೋರ್ಟ್ ತೀರ್ಪು ಸ್ವಾಗತಾರ್ಹ ಎಂದ DCM ಡಿಕೆ ಶಿವಕುಮಾರ್.!

ಬೆಂಗಳೂರು : ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಗೆ ಮಧ್ಯಂತರ ಜಾಮೀನು ಮಂಜೂರಾಗಿದ್ದು, ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.

ನ್ಯಾಯಾಲಯದ ತೀರ್ಪನ್ನು ನಾನು ಸ್ವಾಗತಿಸುತ್ತೇನೆ , ನ್ಯಾಯಾಲಯದ ತೀರ್ಪಿನ ಬಗ್ಗೆ ನಾನು ಪ್ರಶ್ನಿಸುವುದಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿದ್ದ ನಟ ದರ್ಶನ್ ಗೆ ಮಧ್ಯಂತರ ಜಾಮೀನು ಮಂಜೂರಾಗಿದೆ.  ಇಂದು ಜೈಲಿನಿಂದ ರಿಲೀಸ್ ಆಗುವ ದಾಸನನ್ನು ನೋಡಲು ಅಭಿಮಾನಿಗಳು ಹಾತೊರೆಯುತ್ತಿದ್ದಾರೆ. ಈಗಾಗಲೇ ಬಳ್ಳಾರಿ ಜೈಲಿನತ್ತ ದರ್ಶನ್ ಫ್ಯಾನ್ಸ್ ದೌಡಾಯಿಸುತ್ತಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read