KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

BIG NEWS : ಬಜೆಟ್ ಅಧಿವೇಶನದ ವೇಳೆ ವಿಪಕ್ಷಗಳಿಂದ ಸಾಲು ಸಾಲು ಪ್ರತಿಭಟನೆ : ವಿಧಾನಸೌಧದ ಸುತ್ತಮುತ್ತ ‘ನಿಷೇಧಾಜ್ಞೆ’ ಜಾರಿ.!

Published March 3, 2025 at 9:15 am
Share
SHARE

ಬೆಂಗಳೂರು : ಇಂದಿನಿಂದ ವಿಧಾನಮಂಡಲದ ಬಜೆಟ್ ಅಧಿವೇಶನ ಆರಂಭವಾಗಲಿದ್ದು, ವಿಧಾನಸೌಧದ ಸುತ್ತಮುತ್ತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ವಿಧಾನಸೌಧದ ಮುಂದೆ ಸಾಲು ಸಾಲು ಪ್ರತಿಭಟನೆಗಳು ನಡೆಯುವ ಹಿನ್ನೆಲೆ ವಿಧಾನಸೌಧದ ಸುತ್ತಮುತ್ತ 2 ಕಿಮೀ ವ್ಯಾಪ್ತಿಯಲ್ಲಿ 144 ಸೆಕ್ಷನ್ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಜೆಡಿಎಸ್ ಕಾರ್ಯಕರ್ತರು ‘ಗೃಹಲಕ್ಷ್ಮಿ’ ಹಣ ಬಿಡುಗಡೆಗೆ ಆಗ್ರಹಿಸಿ ಕ್ಯಾಲೆಂಡರ್ ಹಿಡಿದು ಪ್ರತಿಭಟನೆ ನಡೆಸಲಿದ್ದಾರೆ. ಅದೇ ರೀತಿ ಬಿಜೆಪಿ ಕೂಡ ಪ್ರತಿಭಟನೆಗೆ ಪ್ಲ್ಯಾನ್ ಮಾಡಿದೆ.ವಿಧಾನಸೌಧದ ಸುತ್ತಮುತ್ತ 144 ಸೆಕ್ಷನ್ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, 500 ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.

 

You Might Also Like

BIG NEWS: ಪ್ರಯಾಣಿಕರ ಗಮನಕ್ಕೆ: ಈ ಭಾಗದಲ್ಲಿ 8 ರೈಲುಗಳ ಸಂಚಾರ ರದ್ದು

ಹಿಂದೂ ಎಂದು ಸುಳ್ಳು ಹೇಳಿ ಯುವತಿಯನ್ನು ಮದುವೆಯಾಗಿದ್ದ ಮುಸ್ಲಿಂ ಯುವಕ ಅರೆಸ್ಟ್

BIG NEWS: ಬರೋಬ್ಬರಿ 10 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ: ಮಹಿಳೆ ಅರೆಸ್ಟ್

BREAKING: ವಾಕಿಂಗ್ ಮಾಡುತ್ತಿದ್ದಾಗಲೇ ಕುಸಿದು ಬಿದ್ದ ಉದ್ಯಮಿ: ಹೃದಯಾಘಾತದಿಂದ ಸಾವು

HODಯಿಂದ ವಿದ್ಯಾರ್ಥಿನಿಗೆ ನಿರಂತರ ಲೈಂಗಿಕ ದೌರ್ಜನ್ಯ: ಕಾಲೇಜು ಆವರಣದಲ್ಲೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಸಂತ್ರಸ್ತೆ

TAGGED:BIG NEWS: Line-by-line protest by the opposition during the budget session: 'Prohibition order' enforced around Vidhana Soudha.
Share This Article
Facebook Copy Link Print

Latest News

BIG NEWS: ಪ್ರಯಾಣಿಕರ ಗಮನಕ್ಕೆ: ಈ ಭಾಗದಲ್ಲಿ 8 ರೈಲುಗಳ ಸಂಚಾರ ರದ್ದು
ಹಿಂದೂ ಎಂದು ಸುಳ್ಳು ಹೇಳಿ ಯುವತಿಯನ್ನು ಮದುವೆಯಾಗಿದ್ದ ಮುಸ್ಲಿಂ ಯುವಕ ಅರೆಸ್ಟ್
BIG NEWS: ಬರೋಬ್ಬರಿ 10 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ: ಮಹಿಳೆ ಅರೆಸ್ಟ್
BREAKING: ವಾಕಿಂಗ್ ಮಾಡುತ್ತಿದ್ದಾಗಲೇ ಕುಸಿದು ಬಿದ್ದ ಉದ್ಯಮಿ: ಹೃದಯಾಘಾತದಿಂದ ಸಾವು

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

ಕಿರು ನಾಲಿಗೆಯಲ್ಲಿನ ಈ ಸಮಸ್ಯೆಗೆ ಇಲ್ಲಿದೆ ನೋಡಿ ಮನೆಮದ್ದು
BREAKING : ಬೆಂಗಳೂರಿನಲ್ಲಿ  ಮತ್ತೊಂದು ಭೀಕರ ರಸ್ತೆ ಅಪಘಾತ :  ಕಾರು ಪಲ್ಟಿಯಾಗಿ ಸ್ಥಳದಲ್ಲೇ ನಾಲ್ವರು ಸಾವು.!
BREAKING : ಪಾಕಿಸ್ತಾನಿ ನಟಿ, ಮಾಡೆಲ್ ‘ಹುಮೈರಾ ಅಸ್ಗರ್’ ‘ಅಪಾರ್ಟ್ ಮೆಂಟ್’ ನಲ್ಲಿ  ಶವವಾಗಿ ಪತ್ತೆ.!
BREAKING NEWS: ಶಾಲಾ ವಾಹನ ಪಲ್ಟಿ: 10ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಂಭೀರ ಗಾಯ

Automotive

BIG NEWS: ವಿಂಡ್‌ ಸ್ಕ್ರೀನ್‌ ಗಳಲ್ಲಿ ಫಾಸ್ಟ್‌ ಟ್ಯಾಗ್‌ ಇಲ್ಲದ ವಾಹನಗಳು ಕಪ್ಪುಪಟ್ಟಿಗೆ ಸೇರ್ಪಡೆ: NHAI ಘೋಷಣೆ
ಸಾರ್ವಜನಿಕರು ಸ್ವಂತ ಕಾರು ಹೊಂದಲು ಈ ದೇಶದಲ್ಲಿಲ್ಲ ಅವಕಾಶ !
BIG NEWS: ಆಂಧ್ರದಲ್ಲಿ ಭೀಕರ ರಸ್ತೆ ದುರಂತ ; ಮೂವರು ಸ್ಥಳದಲ್ಲೇ ಸಾವು !

Entertainment

ಕಿಂಗ್’ ಚಿತ್ರಕ್ಕಾಗಿ ಶಾರುಖ್ ಖಾನ್ ಹೊಸ ಲುಕ್ ವೈರಲ್: ಅಭಿಮಾನಿಗಳಲ್ಲಿ ಕುತೂಹಲ | Watch Video
BREAKING: ಸ್ಯಾಂಡಲ್ ವುಡ್ ಗೆ ಮತ್ತೊಂದು ಶಾಕ್: ಹಿರಿಯ ನಟ ಬ್ಯಾಂಕ್ ಜನಾರ್ದನ್ ನಿಧನ | Veteran Kannada actor Bank Janardhan passes away
‘ಜೋ ಜೀತಾ ವಹಿ ಸಿಕಂದರ್’ ಬಿಡುಗಡೆಯಾಗಿ 33 ವರ್ಷ ; ಇಂಟ್ರಸ್ಟಿಂಗ್‌ ಸಂಗತಿ ಹಂಚಿಕೊಂಡ ನಿರ್ದೇಶಕ !

Sports

ವಿಂಬಲ್ಡನ್ ಫೈನಲ್ ನಲ್ಲಿ ಮೊದಲ ಬಾರಿಗೆ ಭರ್ಜರಿ ಗೆಲುವಿನೊಂದಿಗೆ ಇತಿಹಾಸ ಬರೆದ ಇಗಾ ಸ್ವಿಯೆಟೆಕ್ ಹಲವು ದಾಖಲೆ
BREAKING: ಸತತ 8ನೇ ವರ್ಷ ವಿಂಬಲ್ಡನ್ ನಲ್ಲಿ ಹೊಸ ಚಾಂಪಿಯನ್ ಉದಯ: ಚೊಚ್ಚಲ ಪ್ರಶಸ್ತಿ ಗೆದ್ದ ಇಗಾ ಸ್ವಿಯೆಟೆಕ್
ಭರ್ಜರಿ ಶತಕ ಬಾರಿಸಿ ಲಾರ್ಡ್ಸ್‌ ನಲ್ಲಿ ಇತಿಹಾಸ ಸೃಷ್ಟಿಸಿದ ಕೆ.ಎಲ್. ರಾಹುಲ್

Special

ʼದ್ರಾಕ್ಷಿʼ ತಿನ್ನಿ ಅನೇಕ ರೋಗಗಳಿಂದ ಪಡೆಯಿರಿ ಮುಕ್ತಿ
ದೇವರಿಗಷ್ಟೇ ಅಲ್ಲ ಆರೋಗ್ಯಕ್ಕೂ ಉತ್ತಮ ಈ ಪುಷ್ಪ…!
ಈರುಳ್ಳಿ-ಬೆಳ್ಳುಳ್ಳಿ ಸಿಪ್ಪೆ ಎಸೆಯಬೇಡಿ, ಅದರಿಂದಲೂ ಇದೆ ಇಷ್ಟೆಲ್ಲಾ ಪ್ರಯೋಜನ

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?