BIG NEWS : ರಾಜ್ಯದಲ್ಲಿ ಯಾವುದೇ BPL, APL ಕಾರ್ಡ್ ರದ್ದು ಮಾಡುವುದಿಲ್ಲ : ಸಚಿವ ಕೆ.ಮುನಿಯಪ್ಪ ಸ್ಪಷ್ಟನೆ

ಬೆಂಗಳೂರು : ರಾಜ್ಯದಲ್ಲಿ ಯಾವುದೇ ಬಿಪಿಎಲ್, ಎಪಿಎಲ್ ಕಾರ್ಡ್ಗಳನ್ನು ರದ್ದು ಮಾಡುವುದಿಲ್ಲ ಎಂದು ಆಹಾರ ಸಚಿವ ಕೆ.ಮುನಿಯಪ್ಪ ಸ್ಪಷ್ಟನೆ ನೀಡಿದ್ದಾರೆ.

ರಾಜ್ಯದಲ್ಲಿ ಯಾವುದೇ ಬಿಪಿಎಲ್, ಎಪಿಎಲ್ ಕಾರ್ಡ್ಗಳನ್ನು ರದ್ದು ಮಾಡುವುದಿಲ್ಲ. ಬಿಪಿಎಲ್ಗೆ ಅರ್ಹರಲ್ಲದವರು, ತೆರಿಗೆದಾರರು, ಅನುಕೂಲಸ್ಥರನ್ನು ಎಪಿಎಲ್ಗೆ ಬದಲಾಯಿಸಲಾಗುತ್ತಿದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರಾದ ಕೆ.ಎಚ್.ಮುನಿಯಪ್ಪ ತಿಳಿಸಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read