BIG NEWS : ನಟ ದರ್ಶನ್ ಗೆ ‘ಜಾಮೀನು’ ಸಿಕ್ಕಿದ್ದಕ್ಕೆ ಸಂತಸ ವ್ಯಕ್ತಪಡಿಸಿದ ಪವಿತ್ರಾ ಗೌಡ.!

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಗೆ ಬೇಲ್ ಸಿಕ್ಕಿದ್ದಕ್ಕೆ ಪವಿತ್ರಾ ಗೌಡ ಸಂತಸ ವ್ಯಕ್ತಪಡಿಸಿದ್ದಾರೆ.

ದರ್ಶನ್ ಗೆ ಜಾಮೀನು ಸಿಕ್ಕ ವಿಚಾರ ತಿಳಿದು ಪ್ರಕರಣದ ಎ-1 ಆರೋಪಿ ಪವಿತ್ರಾಗೌಡ ಸಂತಸ ವ್ಯಕ್ತಪಡಿಸಿದ್ದಾರೆ. ಪ್ರಕರಣದಲ್ಲಿ ದರ್ಶನ್ ಜೈಲು ಸೇರುವಂತಾಯಿತು.! ನನ್ನಿಂದ ಹೀಗೆ ಆಯಿತಲ್ಲ ಎಂದು ಬಹಳ ಬೇಸರ ಆಗಿತ್ತು, ಸದ್ಯ ಬೇಲ್ ಸಿಕ್ಕಿದೆ. ಬಹಳ ಸಂತೋಷವಾಯಿತು ಎಂದು ಪವಿತ್ರಾ ಗೌಡ ಜೈಲಿನ ಸಿಬ್ಬಂದಿ ಬಳಿ ಹೇಳಿಕೊಂಡಿದ್ದಾರೆ.

ನಟ ದರ್ಶನ್ ಗೆ ಹೈಕೋರ್ಟ್ 6 ವಾರಗಳ ಕಾಲ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.
1 ವಾರದಲ್ಲಿ ಚಿಕಿತ್ಸೆಯ ವಿವರಗಳನ್ನು ಕೋರ್ಟ್ ಗೆ ನೀಡಬೇಕು ಎಂದು ಹೈಕೋರ್ಟ್ ನ ನ್ಯಾಯಮೂರ್ತಿಗಳು ಸೂಚನೆ ನೀಡಿದ್ದಾರೆ. ಜಾಮೀನು ಸಿಕ್ಕ ಹಿನ್ನೆಲೆ ನಟ ದರ್ಶನ್ ಸಂತಸ ವ್ಯಕ್ತಪಡಿಸಿದ್ದಾರೆ. ಸುಮಾರು 131 ದಿನಗಳ ಬಳಿ ‘ದಾಸ’ ಜೈಲಿನಿಂದ ಬಿಡುಗಡೆ ಆಗಲಿದ್ದಾರೆ.

 

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read