BIG NEWS : ನಾಡಹಬ್ಬ ದಸರಾಗೆ ಶುಭ ಕೋರಿ ವಿಪಕ್ಷಗಳಿಗೆ ಟಾಂಗ್ ನೀಡಿದ ರಾಜ್ಯ ಸರ್ಕಾರ..!

ಬೆಂಗಳೂರು : ನಾಡಹಬ್ಬ ದಸರಾ ಹಿನ್ನೆಲೆ ರಾಜ್ಯದ ಜನತೆಗೆ ಸರ್ಕಾರ ಬಹಳ ವಿಭಿನ್ನವಾಗಿಯೇ ಶುಭ ಕೋರಿದೆ. ಶುಭ ಕೋರುವ ನೆಪದಲ್ಲಿ ವಿಪಕ್ಷಗಳಿಗೆ ಟಾಂಗ್ ಕೂಡ ನೀಡಿದೆ.

ನಾಡಿನ ಸಮಸ್ತ ಜನತೆಗೆ ಸಂತಸ, ಸಂಭ್ರಮದ ನಾಡಹಬ್ಬ ದಸರಾದ ಶುಭಾಶಯಗಳು.
ಕರ್ನಾಟಕ ರಾಜ್ಯವನ್ನು ವಾಮಮಾರ್ಗ ಹಾಗೂ ಮೋಸದಿಂದ ಅಸ್ಥಿರಗೊಳಿಸಲು ಪ್ರಯತ್ನಿಸುತ್ತಿರುವ ದುಷ್ಟಶಕ್ತಿಗಳನ್ನು ತಾಯಿ ಶ್ರೀ ಚಾಮುಂಡೇಶ್ವರಿ ದೇವಿಯು ನಿಗ್ರಹಿಸಿ, ನಾಡಿನ ಜನತೆಗೆ ಸುಖ, ಶಾಂತಿ ಮತ್ತು ನೆಮ್ಮದಿಯನ್ನು ಕರುಣಿಸಲಿ ಎಂದು ಕೋರಿದೆ.

https://twitter.com/KarnatakaVarthe/status/1844625824139407700?ref_src=twsrc%5Egoogle%7Ctwcamp%5Eserp%7Ctwgr%5Etweet

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read