BREAKING : ನಟ ದರ್ಶನ್’ಗೆ ಬಿಗ್ ಶಾಕ್ : ‘ಮಧ್ಯಂತರ ಜಾಮೀನು’ ಪ್ರಶ್ನಿಸಿ ಸುಪ್ರೀಂಕೋರ್ಟ್ ಮೊರೆ ಹೋಗಲು ಪೊಲೀಸರ ಸಿದ್ದತೆ.!

ಬೆಂಗಳೂರು : ನಟ ದರ್ಶನ್’ಗೆ ಬಿಗ್ ಶಾಕ್ ಎದುರಾಗಿದ್ದು, ಮಧ್ಯಂತರ ಜಾಮೀನು ಪ್ರಶ್ನಿಸಿ ಪೊಲೀಸರು ಸುಪ್ರೀಂಕೋರ್ಟ್ ಮೊರೆ ಹೋಗಲು ಸಿದ್ದತೆ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಹೌದು, ಮಧ್ಯಂತರ ಜಾಮೀನಿನ ಮೂಲಕ ಹೊರಬಂದ ನಟ ದರ್ಶನ್ ಗೆ ಶಾಕ್ ಎದುರಾಗಿದ್ದು, ಸುಪ್ರೀಂಕೋರ್ಟ್ ಮೊರೆ ಹೋಗಲು ಪೊಲೀಸರು ಒಂದು ಸಭೆ ನಡೆಸಿದ್ದಾರೆ. ಇದೀಗ ಸೋಮವಾರ ಮತ್ತೊಂದು ಸಭೆ ನಡೆಸುವ ಸಾಧ್ಯತೆಯಿದೆ.

ಸೋಮವಾರ ಕಾನೂನು ತಜ್ಞರ ಅಭಿಪ್ರಾಯ ಪಡೆದು ಹಿರಿಯ ಪೊಲೀಸ್ ಅಧಿಕಾರಿಗಳು ಈ ಕುರಿತು ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆಯಿದೆ.ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಗೆ ಹೈಕೋರ್ಟ್ 6 ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದ್ದು, ನಿನ್ನೆ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಸದ್ಯ, ಮನೆಯಲ್ಲಿ ಕುಟುಂಬದವರ ಜೊತೆ ಕಾಲ ಕಳೆಯುತ್ತಿರುವ ನಟ ದರ್ಶನ್ ಸಂಭ್ರಮದಿಂದ ದೀಪಾವಳಿ ಹಬ್ಬ ಆಚರಿಸುತ್ತಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read