KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

BIG UPDATE : ಯಜಮಾನಿಯರಿಗೆ ಗುಡ್ ನ್ಯೂಸ್ : ಜೂನ್, ಜುಲೈ ತಿಂಗಳ ‘ಗೃಹಲಕ್ಷ್ಮಿ’ ಹಣ ಖಾತೆಗೆ ಜಮಾ

Published August 7, 2024 at 5:01 pm
Share
SHARE

ಬೆಂಗಳೂರು : ಯಜಮಾನಿಯರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಜೂನ್ ಹಾಗೂ ಜುಲೈ ತಿಂಗಳ ಗೃಹಲಕ್ಷ್ಮಿ ಹಣ ಯಜಮಾನಿಯರ ಖಾತೆಗೆ ಜಮಾ ಆಗಿದೆ.

ಗೃಹಲಕ್ಷ್ಮಿ ಹಣ ಜಮಾ ಆಗಿರುವ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಕೆಲವರು ಪೋಸ್ಟ್ ಹಂಚಿಕೊಳ್ಳುತ್ತಿದ್ದಾರೆ. ಕೆಲವರು 1 ತಿಂಗಳ ಹಣ ಬಂದಿದೆ. ಇನ್ನೂ ಕೆಲವರು ನಮಗೆ 2 ತಿಂಗಳ ಹಣ ಬಂದಿದೆ ಎಂದು ಸೋಶಿಯಲ್ ಮೀಡಿಯಾದಲ್ಲಿ ಹಣ ಬಂದ ಎಸ್ ಎಮ್ ಎಸ್ ನ ಸ್ಕ್ರೀನ್ ಶಾಟ್ ಹಂಚಿಕೊಳ್ಳುತ್ತಿದ್ದಾರೆ.

ಎಲ್ಲ ಫಲಾನುಭವಿಗಳ ಖಾತೆಗೆ ಇಂದಿನಿಂದ ಹಣ ಜಮೆಯಾಗಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ನಿನ್ನೆ ಹೇಳಿದ್ದರು.

ಮಂಡ್ಯದಲ್ಲಿ ನಡೆದ ಕಾಂಗ್ರೆಸ್ ಜನಾಂದೋಲನ ಸಭೆಯಲ್ಲಿ ಮಾತನಾಡಿದ್ದಂತಹ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಾಂತ್ರಿಕ ದೋಷದಿಂದ ಕಳೆದ 2 ತಿಂಗಳಿಂದ ಹಣ ಬಂದಿಲ್ಲ ಎಂದು ನಮಗೆ ಕೆಲವರು ದೂರು ನೀಡಿದ್ದಾರೆ. ತಾಂತ್ರಿಕ ಸಮಸ್ಯೆಯಿಂದ ಕೆಲವರ ಖಾತೆಗೆ ಹಣ ಜಮೆಯಾಗಿಲ್ಲ. ಇಂದಿನಿಂದ ಎಲ್ಲ ಫಲಾನುಭವಿಗಳ ಖಾತೆಗೂ ಹಣ ಜಮೆಯಾಗಲಿದೆ ಎಂದು ಹೇಳಿದ್ದರು.

ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿಗಳ ಪೈಕಿ ಗೃಹಲಕ್ಷ್ಮಿ ಯೋಜನೆಯಡಿ ಮಹಿಳೆಯರಿಗೆ 2000 ಹಣ ನೀಡಲಾಗುತ್ತಿದೆ. ಗೃಹಲಕ್ಷ್ಮಿ ಯೋಜನೆಯು ಕಾಂಗ್ರೆಸ್ ಸರ್ಕಾರವು ಜಾರಿಗೆ ತಂದಿರುವ ಯೋಜನೆಯಾಗಿದೆ. ಜೂನ್ ಮತ್ತು ಜುಲೈತಿಂಗಳ 2 ತಿಂಗಳ ಕಂತಿನ ಹಣವನ್ನು ಒಟ್ಟಿಗೆ ಇದೇ ಆಗಸ್ಟ್ ಮೊದಲ ವಾರದಲ್ಲಿ ಯಜಮಾನಿಯರ ಖಾತೆಗೆ ಜಮಾ ಮಾಡಲಾಗುತ್ತದೆ ಎಂದು ತಿಳಿದುಬಂದಿದೆ.ಇನ್ಮುಂದೆ ಪ್ರತಿ ತಿಂಗಳು 15 ರೊಳಗೆ ಗೃಹಲಕ್ಷ್ಮಿ ಹಣ ಜಮಾ ಆಗಲಿದೆ ,ಚಿಂತೆ ಬೇಡ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಇತ್ತೀಚೆಗೆ ಹೇಳಿದ್ದರು.

 

You Might Also Like

ALERT : ‘ಮೊಬೈಲ್’ ಬಳಕೆದಾರರೇ ಎಚ್ಚರ : ಈ ಲಕ್ಷಣಗಳು ಕಂಡುಬಂದರೆ ನಿಮ್ಮ ‘ಮೊಬೈಲ್’ ಹ್ಯಾಕ್ ಆಗಿದೆ ಎಂದರ್ಥ.!

BREAKING : ಧರ್ಮಸ್ಥಳದ ‘ರತ್ನಗಿರಿ’ ಬೆಟ್ಟದಲ್ಲಿ ಹೊಸ ಸ್ಪಾಟ್ ತೋರಿಸಿದ ದೂರುದಾರ : ‘SIT’ ಯಿಂದ ಶೋಧ ಆರಂಭ.!

BIG NEWS: 3 ಕೋಟಿ ವಂಚನೆ ಆರೋಪ: ನ್ಯಾಯಾಲಯದಲ್ಲಿ ಇತ್ಯರ್ಥವಾಗಲಿದೆ ಎಂದ ಧ್ರುವ ಸರ್ಜಾ

BIG NEWS : ರಾಜ್ಯದ ಎಲ್ಲಾ ಶಾಲೆ-ಕಾಲೇಜುಗಳಲ್ಲಿ ಆ.15 ರಂದು ‘ಹರ್ ಘರ್ ತಿರಂಗಾ’ ಕಾರ್ಯಕ್ರಮ ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

BIG NEWS : ‘ಧರ್ಮಸ್ಥಳ ಕೇಸ್’ ನಲ್ಲಿ ಅನಾಮಿಕ ವ್ಯಕ್ತಿಯನ್ನು ಮೊದಲು ಬಂಧಿಸಬೇಕು : ಕೆ.ಎಸ್ ಈಶ್ವರಪ್ಪ ಹೇಳಿಕೆ

TAGGED:JulyBIG UPDATE : Good News for Owners : Deposit to 'Grilahakshmi' money account for June
Share This Article
Facebook Copy Link Print

Latest News

ALERT : ‘ಮೊಬೈಲ್’ ಬಳಕೆದಾರರೇ ಎಚ್ಚರ : ಈ ಲಕ್ಷಣಗಳು ಕಂಡುಬಂದರೆ ನಿಮ್ಮ ‘ಮೊಬೈಲ್’ ಹ್ಯಾಕ್ ಆಗಿದೆ ಎಂದರ್ಥ.!
BREAKING : ಧರ್ಮಸ್ಥಳದ ‘ರತ್ನಗಿರಿ’ ಬೆಟ್ಟದಲ್ಲಿ ಹೊಸ ಸ್ಪಾಟ್ ತೋರಿಸಿದ ದೂರುದಾರ : ‘SIT’ ಯಿಂದ ಶೋಧ ಆರಂಭ.!
BIG NEWS: 3 ಕೋಟಿ ವಂಚನೆ ಆರೋಪ: ನ್ಯಾಯಾಲಯದಲ್ಲಿ ಇತ್ಯರ್ಥವಾಗಲಿದೆ ಎಂದ ಧ್ರುವ ಸರ್ಜಾ
BIG NEWS : ರಾಜ್ಯದ ಎಲ್ಲಾ ಶಾಲೆ-ಕಾಲೇಜುಗಳಲ್ಲಿ ಆ.15 ರಂದು ‘ಹರ್ ಘರ್ ತಿರಂಗಾ’ ಕಾರ್ಯಕ್ರಮ ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

BREAKING: ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟ ಪ್ರಕರಣ: ದೂರುದಾರನ ಮಾಹಿತಿ ಮೇರೆಗೆ ‘ಕಲ್ಲೇರಿ ರಹಸ್ಯ’ ಪತ್ತೆಗಿಳಿದ SIT ತಂಡ
BREAKING: ‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ಚಂದ್ರಶೇಖರ್ ಸಿದ್ದಿ ಆತ್ಮಹತ್ಯೆ
BREAKING : ಖ್ಯಾತ ನಿರೂಪಕಿ ‘ಅನುಶ್ರೀ’ ಮದುವೆ ಆಗುವ ಹುಡುಗನ ಫೋಟೋ ವೈರಲ್.!
ಅಂಟುವಾಳ ಕಾಯಿಯ ಪ್ರಯೋಜನಗಳ ಬಗ್ಗೆ ನಿಮಗೆ ಗೊತ್ತಾ…?

Automotive

ಚಲಿಸುವ ಕಾರಿನ ಮೇಲೆ ‘ಆರಾ ಫಾರ್ಮಿಂಗ್ ಡಾನ್ಸ್’ ; ಯುವತಿ ವಿರುದ್ದ ಕೇಸ್‌ | Viral Video
ಕಾರಿನಲ್ಲಿ ತೇವಾಂಶದ ವಾಸನೆ ಕಾಡುತ್ತಿದೆಯೇ ? ಇದನ್ನು ದೂರ ಮಾಡಲು ಇಲ್ಲಿದೆ ಟಿಪ್ಸ್‌ !
SHOCKING : ‘ರೈಲ್ವೇ ಟ್ರ್ಯಾಕ್’ ಮೇಲೆ ಕಾರು ಚಲಾಯಿಸಿ ಹುಚ್ಚಾಟ ಮೆರೆದ ಮಹಿಳೆ : ಆಘಾತಕಾರಿ ವೀಡಿಯೋ ವೈರಲ್ |WATCH VIDEO

Entertainment

ಪ್ರಜ್ವಲ್ ದೇವರಾಜ್ ಚಿತ್ರಕ್ಕೆ ನಟ ‘ರಾಜ್ ಬಿ ಶೆಟ್ಟಿ’ ಸಾಥ್ : ಕರಾವಳಿ ಚಿತ್ರದ ಟೀಸರ್ ರಿಲೀಸ್ |WATCH TEASER
SHOCKING : ಸಿನಿಮಾ ಶೂಟಿಂಗ್ ವೇಳೆ ಸ್ಟಂಟ್ ಮಾಸ್ಟರ್ ‘ಮೋಹನ್ ರಾಜ್’ ಸಾವು : ಭಯಾನಕ ವೀಡಿಯೋ ವೈರಲ್ |WATCH VIDEO
BIG NEWS : ಖ್ಯಾತ ನಟಿ ಜೊತೆ ಹಸೆಮಣೆ ಏರಲು ಸಜ್ಜಾದ ಕಾಲಿವುಡ್ ನಟ ವಿಶಾಲ್, ಮದುವೆ ಡೇಟ್ ಕೂಡ ಫಿಕ್ಸ್.!

Sports

BREAKING: ವಿರಾಟ್ ಕೊಹ್ಲಿ ಅಭಿಮಾನಿಗಳಿಗೆ ಗುಡ್ ನ್ಯೂಸ್: ಏಕದಿನ ಕ್ರಿಕೆಟ್ ಗೆ ಮರಳಲು ಅಭ್ಯಾಸ ಆರಂಭ
BIG NEWS: 1650 ಕೋಟಿ ರೂ. ವೆಚ್ಚದಲ್ಲಿ 100 ಎಕರೆಯಲ್ಲಿ ಅಂತಾರಾಷ್ಟ್ರೀಯ ಕ್ರೀಡಾಂಗಣ ನಿರ್ಮಾಣಕ್ಕೆ ಸಿಎಂ ಒಪ್ಪಿಗೆ
ಬಾಗಲಕೋಟೆ ಬಡ ವಿದ್ಯಾರ್ಥಿನಿ ಬಿಸಿಎ ಪ್ರವೇಶಕ್ಕೆ ಸಹಾಯಹಸ್ತ ಚಾಚಿದ ಖ್ಯಾತ ಕ್ರಿಕೆಟಿಗ ರಿಷಬ್ ಪಂತ್

Special

ಆರೋಗ್ಯಕ್ಕೆ ಕೆಂಪು ಸಿಪ್ಪೆ ʼಬಾಳೆ ಹಣ್ಣುʼ ಬೆಸ್ಟ್ ಯಾಕೆ ಗೊತ್ತಾ….?
ಕಲಬೆರಕೆ ಮಸಾಲೆಗಳಿಂದ ಆರೋಗ್ಯಕ್ಕೆ ಹಾನಿ: ಶುದ್ಧತೆ ಪರೀಕ್ಷಿಸಲು ಸುಲಭ ಟಿಪ್ಸ್!
ʼಸಂಗಾತಿʼಯನ್ನು ಸೆಳೆಯಲು ಇಲ್ಲಿದೆ ಅತ್ಯಂತ ಸುಲಭದ ಟ್ರಿಕ್ಸ್‌

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?