ಹೈಕೋರ್ಟ್ ಮೊರೆ ಹೋದ ‘ಬಿಗ್ ಬಾಸ್’: ತಡೆಯಾಜ್ಞೆ ಸಿಕ್ಕರೆ ಶೋ ಮತ್ತೆ ಆರಂಭ: ಇಲ್ಲವಾದಲ್ಲಿ ಎರಡೇ ವಾರಕ್ಕೆ ಮುಕ್ತಾಯ

ಬೆಂಗಳೂರು: ಜಲ ಮಾಲಿನ್ಯ ಮತ್ತು ಅನಧಿಕೃತವಾಗಿ ಕಾರ್ಯನಿರ್ವಹಣೆ ಆರೋಪದ ಮೇಲೆ ಜನಪ್ರಿಯ ‘ಬಿಗ್ ಬಾಸ್’ ರಿಯಾಲಿಟಿ ಶೋ ನಡೆಯುತ್ತಿರುವ ಬೆಂಗಳೂರು ದಕ್ಷಿಣ ಜಿಲ್ಲೆ ಬಿಡದಿ ಕೈಗಾರಿಕಾ ಪ್ರದೇಶದಲ್ಲಿರುವ ಜಾಲಿವುಡ್ ಸ್ಟುಡಿಯೋಗೆ ಮಂಗಳವಾರ ಸಂಜೆ ಜಿಲ್ಲಾಡಳಿತ ಬೀಗ ಹಾಕಿದೆ.

ಬೇಗ ಹಾಕಿದ ಪರಿಣಾಮ ‘ಬಿಗ್ ಬಾಸ್’ ಎರಡನೇ ವಾರದಲ್ಲಿ ಶೂಟಿಂಗ್ ಸ್ಥಗಿತಗೊಂಡಿದೆ. ಈ ಹಿನ್ನೆಲೆಯಲ್ಲಿ ‘ಬಿಗ್ ಬಾಸ್’ ತಂಡ ಬುಧವಾರ ಹೈಕೋರ್ಟ್ ಮೆಟ್ಟಿಲೇರುವ ಸಾಧ್ಯತೆಯಿದ್ದು, ಶೀಘ್ರ ವಿಚಾರಣೆಗೆ ಮನವಿ ಮಾಡಲಿದೆ. ಒಂದು ವೇಳೆ ವಿಚಾರಣೆ ನಡೆದು ಶೀಘ್ರ ತಡೆಯಾಜ್ಞೆ ದೊರೆತರೆ ಶೋ ಮತ್ತೆ ಆರಂಭವಾಗುವ ಸಾಧ್ಯತೆ ಇದೆ. ಇಲ್ಲವಾದಲ್ಲಿ ‘ಬಿಗ್ ಬಾಸ್’ ಸೀಸನ್ 12 ಕೇವಲ ಎರಡೇ ವಾರಕ್ಕೆ ಮುಕ್ತಾಯವಾಗಲಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read