KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

BIGG NEWS : ನವೆಂಬರ್ ನಲ್ಲಿ ಕರ್ನಾಟಕ `ಜಾತಿ ಗಣತಿ’ ವರದಿ ಸಲ್ಲಿಕೆಗೆ ಆಯೋಗ ಸಿದ್ಧತೆ : ಜಯಪ್ರಕಾಶ್ ಹೆಗಡೆ ಮಾಹಿತಿ

Published October 7, 2023 at 9:09 am
Share
SHARE

ಬೆಂಗಳೂರು : ಕರ್ನಾಟಕ ರಾಜ್ಯ ಜಾತಿ ಗಣತಿ ವರದಿ ಸಲ್ಲಿಕೆಗೆ ಆಯೋಗ ಸಿದ್ಧತೆ ನಡೆಸಿದ್ದು, ನವೆಂಬರ್ ನಲ್ಲಿ ವರದಿ ಸಲ್ಲಿಕೆ ಮಾಡಲಾಗುವುದು ಎಂದು ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗಡೆ ತಿಳಿಸಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಜಯಪ್ರಕಾಶ್ ಹೆಗಡೆ, ನವೆಂಬರ್ ನಲ್ಲಿ ಜಾತಿ ಗಣತಿ ವರದಿ ಸಲ್ಲಿಕೆಗೆ ಸಿದ್ಧತೆ ನಡೆಸಲಾಗಿದ್ದು, ಯಾವುದೇ ರೀತಿಯ ಪರಿಷ್ಕರಣೆ ಮಾಡದೇ ವರದಿ ಸಲ್ಲಿಸುತ್ತೇವೆ.  ಸರ್ಕಾರ ಜಾತಿ ಗಣತಿ ವರದಿ ಸ್ವೀಕಾರ ಮಾಡಬಹುದು, ಅಥವಾ ಮಾಡದೇ ಇರಬಹುದು ಎಂದಿದ್ದಾರೆ.

ರಾಜ್ಯ ಸರ್ಕಾರವು ನಮಗೆ ಜಾತಿ ಗಣತಿ ವರದಿ ಸಲ್ಲಿಸಿ ಎಂದು ಹೇಳಿದೆ. ಹಿಂದೆ ಸಂಗ್ರಹಿಸಿದ್ದ ದತ್ತಾಂಶ ವರದಿಯನ್ನು ಸಲ್ಲಿಸುತ್ತೇವೆ. ಯಾವುದೇ ರೀತಿಯಲ್ಲೂ ಪರಿಷ್ಕರಿಸದೇ ಯಾವ ರೀತಿ ಇದೆಯೋ ಅದನ್ನೇ ಸಲ್ಲಿಕೆ ಮಾಡುತ್ತೇವೆ ಎಂದು ಹೇಳಿದ್ದಾರೆ..

ಜಾತಿ ಗಣತಿ ವರದಿ ಬಿಡುಗಡೆಗೆ ಸ್ಪಷ್ಟ ದಿನಾಂಕ ನಿಗದಿಪಡಿಸಿ ಕಾಂತರಾಜ್ ಆಯೋಗದ ವರದಿಯನ್ನು  ಸಾರ್ವಜನಿಕವಾಗಿ ಮಂಡಿಸುವಂತೆ ಒತ್ತಾಯಿಸುತ್ತೇವೆ ಎಂದು ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಸಿ.ಎಸ್.ದ್ವಾರಕಾನಾಥ್ ಒತ್ತಾಯಿಸಿದ್ದಾರೆ.

You Might Also Like

ಶಿವನಸಮುದ್ರದಲ್ಲಿ ಕಾಲುವೆಗೆ ಬಿದ್ದಿದ್ದ ಆನೆಯನ್ನು ರಕ್ಷಿಸಿರುವುದು ಶ್ಲಾಘನೀಯ : ಸಚಿವ ಈಶ್ವರ್ ಖಂಡ್ರೆ

BREAKING : ಬೆಂಗಳೂರಲ್ಲಿ ‘RBI’ ಅಧಿಕಾರಿಗಳ ಸೋಗಿನಲ್ಲಿ ರಾಬರಿ : ‘ATM’ ವಾಹನ ಅಡ್ಡಗಟ್ಟಿ 7.11 ಕೋಟಿ ರೂ. ದರೋಡೆ.!

BREAKING : ಬೆಂಗಳೂರಲ್ಲಿ ಬೆಚ್ಚಿ ಬೀಳಿಸೋ ರಾಬರಿ : ಹಾಡಹಗಲೇ ‘ATM’ ವಾಹನ ಅಡ್ಡಗಟ್ಟಿ 7.11 ಕೋಟಿ ರೂ. ದರೋಡೆ.!

BREAKING : ಬೆಂಗಳೂರಿನಲ್ಲಿ ‘ATM’ ಗೆ ಹಣ ಹಾಕುವ ವಾಹನ ಅಡ್ಡಗಟ್ಟಿ 7.11 ಕೋಟಿ ರೂ. ದರೋಡೆ.!

BREAKING : ಮೋಸ್ಟ್ ವಾಂಟೆಡ್ ಗ್ಯಾಂಗ್ ಸ್ಟರ್ ‘ಅನ್ಮೋಲ್ ಬಿಷ್ಣೋಯ್’ ನನ್ನ ಭಾರತಕ್ಕೆ ಕರೆತಂದ NIA .!

TAGGED:Karnatakaಕರ್ನಾಟಕವರದಿ ಸಲ್ಲಿಕೆcaste censusಜಾತಿ ಗಣತಿreport submittedಆಯೋಗ ಸಿದ್ಧತೆcommission to prepare
Share This Article
Facebook Copy Link Print

Latest News

ಶಿವನಸಮುದ್ರದಲ್ಲಿ ಕಾಲುವೆಗೆ ಬಿದ್ದಿದ್ದ ಆನೆಯನ್ನು ರಕ್ಷಿಸಿರುವುದು ಶ್ಲಾಘನೀಯ : ಸಚಿವ ಈಶ್ವರ್ ಖಂಡ್ರೆ
BREAKING : ಬೆಂಗಳೂರಲ್ಲಿ ‘RBI’ ಅಧಿಕಾರಿಗಳ ಸೋಗಿನಲ್ಲಿ ರಾಬರಿ : ‘ATM’ ವಾಹನ ಅಡ್ಡಗಟ್ಟಿ 7.11 ಕೋಟಿ ರೂ. ದರೋಡೆ.!
BREAKING : ಬೆಂಗಳೂರಲ್ಲಿ ಬೆಚ್ಚಿ ಬೀಳಿಸೋ ರಾಬರಿ : ಹಾಡಹಗಲೇ ‘ATM’ ವಾಹನ ಅಡ್ಡಗಟ್ಟಿ 7.11 ಕೋಟಿ ರೂ. ದರೋಡೆ.!
BREAKING : ಬೆಂಗಳೂರಿನಲ್ಲಿ ‘ATM’ ಗೆ ಹಣ ಹಾಕುವ ವಾಹನ ಅಡ್ಡಗಟ್ಟಿ 7.11 ಕೋಟಿ ರೂ. ದರೋಡೆ.!

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

BREAKING : ಕಾರಾಗೃಹ ಇಲಾಖೆಯಲ್ಲಿ ಖಾಲಿ ಇರುವ 1000 ಸಿಬ್ಬಂದಿಗಳ ನೇಮಕಾತಿಗೆ ಗೃಹ ಸಚಿವ ಜಿ. ಪರಮೇಶ್ವರ್ ಆದೇಶ.!
BREAKING : ಹುಟ್ಟುಹಬ್ಬದ ದಿನವೇ ಕಿರುತೆರೆ ನಟ ಆರ್ಯನ್ ಗವಿಸ್ವಾಮಿ ಸಾವು, ಕೈ ಹಿಡಿದು ಕೇಕ್ ಕತ್ತರಿಸಿ ಅಂಗಾಂಗ ದಾನ ಮಾಡಿದ ಪೋಷಕರು.!
Children’s Day 2025 : ಇಂದು ಮಕ್ಕಳ ದಿನಾಚರಣೆ : ಇತಿಹಾಸ ಮತ್ತು ಮಹತ್ವ ತಿಳಿಯಿರಿ.!
JOB FAIR : ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ : ನ.14 ರಂದು ತುಮಕೂರಿನಲ್ಲಿ ಬೃಹತ್ ‘ಉದ್ಯೋಗ ಮೇಳ’ ಆಯೋಜನೆ.!

Automotive

ALERT : ಹುಷಾರ್..! ನಿಮ್ಮ ‘ಮೊಬೈಲ್’ ನಲ್ಲಿ ಈ ಲಕ್ಷಣಗಳು ಕಂಡು ಬಂದರೆ ‘ಮೊಬೈಲ್’ ಹ್ಯಾಕ್ ಆಗಿದೆ ಎಂದರ್ಥ.!
ನೀವು ಮಿಸ್ ಆಗಿ ಬೇರೆಯವರಿಗೆ ‘UPI’ ಮಾಡ್ಬಿಟ್ಟಿದ್ದೀರಾ ? ಜಸ್ಟ್ ಹೀಗೆ ಮಾಡಿ ನಿಮ್ಮ ಹಣ ವಾಪಸ್ ಬರುತ್ತೆ !
ವಾಹನ ಸವಾರರೇ ಗಮನಿಸಿ: ಇನ್ನು ಎನ್ಒಸಿ ಪಡೆಯಲು ಹಾರ್ಸ್ ಪವರ್, ವೀಲ್ ಬೇಸ್, ಮೊತ್ತ ಸೇರಿ ಎಲ್ಲಾ ಮಾಹಿತಿ ನೀಡುವುದು ಕಡ್ಡಾಯ

Entertainment

BREAKING: ‘ಕಲ್ ಹೋ ನಾ ಹೋ’ ಖ್ಯಾತಿಯ ಬಾಲಿವುಡ್ ಹಿರಿಯ ನಟ ಸತೀಶ್ ಶಾ ವಿಧಿವಶ
BIG NEWS: ಸಿನಿಪ್ರಿಯರಿಗೆ ಗುಡ್ ನ್ಯೂಸ್: ಮಲ್ಟಿಫ್ಲೆಕ್ಸ್ ಸೇರಿ ಎಲ್ಲಾ ಚಿತ್ರಮಂದಿರಗಳಲ್ಲೂ ಏಕರೂಪ ದರ ನಿಗದಿ
BREAKING : ‘ಸೈಮಾ 2025’ ಪ್ರಶಸ್ತಿ ಪ್ರಕಟ : ನಟ ಸುದೀಪ್ ಗೆ ಅತ್ಯುತ್ತಮ ನಟ ಪ್ರಶಸ್ತಿ, ಇಲ್ಲಿದೆ ವಿಜೇತರ ಸಂಪೂರ್ಣ ಪಟ್ಟಿ

Sports

ಕರಾವಳಿಯ ಜನಪ್ರಿಯ ‘ಕಂಬಳ’ ಕ್ರೀಡೆಗೆ ಪ್ರೋತ್ಸಾಹಧನ ಬಿಡುಗಡೆ
ಕ್ರೀಡಾಪಟುಗಳಿಗೆ ಗುಡ್ ನ್ಯೂಸ್: ನೇಮಕಾತಿಯಲ್ಲಿ ಶೇ.3ರಷ್ಟು ಮೀಸಲಾತಿ
BREAKING: ನಿಗದಿಯಂತೆ ನ. 30ರಂದೇ KSCA ಚುನಾವಣೆ ನಡೆಸಲು ಹೈಕೋರ್ಟ್ ಆದೇಶ

Special

ಕಾರಿನಲ್ಲಿ ತೇವಾಂಶದ ವಾಸನೆ ಕಾಡುತ್ತಿದೆಯೇ ? ಇದನ್ನು ದೂರ ಮಾಡಲು ಇಲ್ಲಿದೆ ಟಿಪ್ಸ್‌ !
ತ್ವಚೆ ಸುಕ್ಕು ನಿವಾರಿಸಿ ಬೇಗ ವಯಸ್ಸಾಗುವುದನ್ನು ತಡೆಯಲು ಸೇವಿಸಿ ಈ ಜ್ಯೂಸ್
ಮಲಗುವ ಮೊದಲು ಹೊಕ್ಕುಳಿಗೆ ಎಣ್ಣೆ ಹಾಕಿದ್ರೆ ಇದೆ ಸಾಕಷ್ಟು ಲಾಭ !

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?